AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು

Ugram Manju marriage: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.ಉಗ್ರಂ ಮಂಜು ಅವರ ಮನೆಯಲ್ಲಿಯೇ ಬಂಧುಗಳು, ಆಪ್ತರು ಮತ್ತು ಕೆಲ ಗೆಳೆಯರ ಸಮ್ಮುಖದಲ್ಲಿ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ನಡೆದಿದೆ. ಮಂಜು ಅವರು ಅರಿಶಿಣ ಹಚ್ಚಿಕೊಂಡು ಮಧುಮಗ ಆಗಲು ರೆಡಿಯಾಗಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು...

ಮಂಜುನಾಥ ಸಿ.
|

Updated on: Jan 21, 2026 | 9:24 PM

Share
ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.

1 / 6
ಉಗ್ರಂ ಮಂಜು ಅವರ ಮನೆಯಲ್ಲಿಯೇ ಬಂಧುಗಳು, ಆಪ್ತರು ಮತ್ತು ಕೆಲ ಗೆಳೆಯರ ಸಮ್ಮುಖದಲ್ಲಿ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ನಡೆದಿದೆ. ಮಂಜು ಅವರು ಅರಿಶಿಣ ಹಚ್ಚಿಕೊಂಡು ಮಧುಮಗ ಆಗಲು ರೆಡಿಯಾಗಿದ್ದಾರೆ.

ಉಗ್ರಂ ಮಂಜು ಅವರ ಮನೆಯಲ್ಲಿಯೇ ಬಂಧುಗಳು, ಆಪ್ತರು ಮತ್ತು ಕೆಲ ಗೆಳೆಯರ ಸಮ್ಮುಖದಲ್ಲಿ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ನಡೆದಿದೆ. ಮಂಜು ಅವರು ಅರಿಶಿಣ ಹಚ್ಚಿಕೊಂಡು ಮಧುಮಗ ಆಗಲು ರೆಡಿಯಾಗಿದ್ದಾರೆ.

2 / 6
ಉಗ್ರಂ ಮಂಜು ಅವರು ಸಾಯಿ ಸಂಧ್ಯಾ ಎಂಬುವರೊಟ್ಟಿಗೆ ಮದುವೆ ಆಗಲಿದ್ದಾರೆ. ಸಾಯಿ ಸಂಧ್ಯಾ ಅವರು ಟ್ರಾನ್ಸ್​ಪ್ಲಾಂಟ್ ಕೋ ಆರ್ಡಿನೇಟ್ ಆಗಿ ಉದ್ಯೋಗ ಮಾಡುತ್ತಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕೆಲ ತಿಂಗಳ ಹಿಂದೆ ನಡೆದಿದೆ.

ಉಗ್ರಂ ಮಂಜು ಅವರು ಸಾಯಿ ಸಂಧ್ಯಾ ಎಂಬುವರೊಟ್ಟಿಗೆ ಮದುವೆ ಆಗಲಿದ್ದಾರೆ. ಸಾಯಿ ಸಂಧ್ಯಾ ಅವರು ಟ್ರಾನ್ಸ್​ಪ್ಲಾಂಟ್ ಕೋ ಆರ್ಡಿನೇಟ್ ಆಗಿ ಉದ್ಯೋಗ ಮಾಡುತ್ತಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕೆಲ ತಿಂಗಳ ಹಿಂದೆ ನಡೆದಿದೆ.

3 / 6
ಇತ್ತೀಚೆಗಷ್ಟೆ ಉಗ್ರಂ ಮಂಜು ಅವರು ಬಿಗ್​​ಬಾಸ್ ಮನೆಯಲ್ಲಿ ತಮ್ಮ ಬ್ಯಾಚುಲರ್ ಪಾರ್ಟಿ ಸಹ ಮಾಡಿಕೊಂಡಿದ್ದರು. ಉಗ್ರಂ ಮಂಜು ಜೊತೆಗೆ ಇನ್ನೂ ಕೆಲವು ಗೆಳೆಯರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದರು.

ಇತ್ತೀಚೆಗಷ್ಟೆ ಉಗ್ರಂ ಮಂಜು ಅವರು ಬಿಗ್​​ಬಾಸ್ ಮನೆಯಲ್ಲಿ ತಮ್ಮ ಬ್ಯಾಚುಲರ್ ಪಾರ್ಟಿ ಸಹ ಮಾಡಿಕೊಂಡಿದ್ದರು. ಉಗ್ರಂ ಮಂಜು ಜೊತೆಗೆ ಇನ್ನೂ ಕೆಲವು ಗೆಳೆಯರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದರು.

4 / 6
ಜನವರಿ 23ರಂದು ಉಗ್ರಂ ಮಂಜು ಮತ್ತು ಸಾಯಿ ಸಂಧ್ಯಾ ಅವರ ವಿವಾಹ ಧರ್ಮಸ್ಥಳದಲ್ಲಿ ಬಹಳ ಸರಳವಾಗಿ ನೆರವೇರಲಿದೆ. ಕೇವಲ ಕುಟುಂಬದವರು, ಅತ್ಯಂತ ಆಪ್ತರು ಮಾತ್ರ ಮದುವೆಯಲ್ಲಿ ಭಾಗಿ ಆಗಲಿದ್ದಾರೆ.

ಜನವರಿ 23ರಂದು ಉಗ್ರಂ ಮಂಜು ಮತ್ತು ಸಾಯಿ ಸಂಧ್ಯಾ ಅವರ ವಿವಾಹ ಧರ್ಮಸ್ಥಳದಲ್ಲಿ ಬಹಳ ಸರಳವಾಗಿ ನೆರವೇರಲಿದೆ. ಕೇವಲ ಕುಟುಂಬದವರು, ಅತ್ಯಂತ ಆಪ್ತರು ಮಾತ್ರ ಮದುವೆಯಲ್ಲಿ ಭಾಗಿ ಆಗಲಿದ್ದಾರೆ.

5 / 6
ಮದುವೆಯ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ರಿಸೆಪ್ಷನ್ ಅನ್ನು ಉಗ್ರಂ ಮಂಜು ಆಯೋಜಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಚಿತ್ರರಂಗದ ಗಣ್ಯರುಗಳು ರಿಸೆಪ್ಷನ್​​ನಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

ಮದುವೆಯ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ರಿಸೆಪ್ಷನ್ ಅನ್ನು ಉಗ್ರಂ ಮಂಜು ಆಯೋಜಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಚಿತ್ರರಂಗದ ಗಣ್ಯರುಗಳು ರಿಸೆಪ್ಷನ್​​ನಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

6 / 6
ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಸಂಘರ್ಷಕ್ಕೆ ಇದೇ ಕಾರಣ!
ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಸಂಘರ್ಷಕ್ಕೆ ಇದೇ ಕಾರಣ!
ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ
ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ
ಬಿಬಿಎಲ್​ನಲ್ಲಿ ಬಾಬರ್ ಆಝಂ​ಗೆ ಹೆಜ್ಜೆ ಹೆಜ್ಜೆಗೂ ಅವಮಾನ
ಬಿಬಿಎಲ್​ನಲ್ಲಿ ಬಾಬರ್ ಆಝಂ​ಗೆ ಹೆಜ್ಜೆ ಹೆಜ್ಜೆಗೂ ಅವಮಾನ
ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ
ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ
ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ
ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ
ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್
ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ