AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Katti: ಸಚಿವ ಉಮೇಶ್​ ಕತ್ತಿ ವಿಧಿವಶ: ರಾಜಕೀಯದಲ್ಲಿ ಬೆಳೆದುಬಂದ ಹಾದಿ, ಇಲ್ಲಿವೆ ಫೋಟೋಸ್

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಉಮೇಶ್ ಕತ್ತಿ ಸ್ಪಷ್ಟ ನಿಲುವು ಹೊಂದಿದ್ದರು, ಪಕ್ಷದ ಆದೇಶ ಹಾಗೂ ನಿಲುವಿನ ವಿರುದ್ಧವಾಗಿ ಆಗಾಗ ಧ್ವನಿ ಎತ್ತುತ್ತಲೇ ಇದ್ದರು.

TV9 Web
| Edited By: |

Updated on: Sep 07, 2022 | 10:52 AM

Share
ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ  ಕೊನೆಯುಸಿರೆಳೆದಿದ್ದಾರೆ.

ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ ಕೊನೆಯುಸಿರೆಳೆದಿದ್ದಾರೆ.

1 / 8
ಉಮೇಶ ವಿಶ್ವನಾಥ ಕತ್ತಿ 14/03/1961 ರಂದಿ ಜನಿಸಿದರು. ತಂದೆಯ ಅಕಾಲಿಕ ಸಾವಿನಿಂದ ರಾಜಕೀಯ ಪ್ರವೇಶ ಮಾಡಬೇಕಾಯಿತು.

ಉಮೇಶ ವಿಶ್ವನಾಥ ಕತ್ತಿ 14/03/1961 ರಂದಿ ಜನಿಸಿದರು. ತಂದೆಯ ಅಕಾಲಿಕ ಸಾವಿನಿಂದ ರಾಜಕೀಯ ಪ್ರವೇಶ ಮಾಡಬೇಕಾಯಿತು.

2 / 8
1985ರಲ್ಲಿ ಉಪ ಚುನಾವಣೆಯಲ್ಲಿ ಜೆ ಎನ್ ಪಿ ಪಕ್ಷದಿಂದ ಪ್ರಥಮ ಬಾರಿ ಗೆಲುವು ಸಾಧಿಸಿದರು.

1985ರಲ್ಲಿ ಉಪ ಚುನಾವಣೆಯಲ್ಲಿ ಜೆ ಎನ್ ಪಿ ಪಕ್ಷದಿಂದ ಪ್ರಥಮ ಬಾರಿ ಗೆಲುವು ಸಾಧಿಸಿದರು.

3 / 8
1989, 1994ರಲ್ಲಿ ಜನತಾ ದಳ ಪಕ್ಷದಿಂದ ಗೆಲವು ಕಂಡರು.

1989, 1994ರಲ್ಲಿ ಜನತಾ ದಳ ಪಕ್ಷದಿಂದ ಗೆಲವು ಕಂಡರು.

4 / 8
1999ರಲ್ಲಿ ಜನಾತದಳ ಸಂಯುಕ್ತ ಪಕ್ಷದಿಂದ ಗೆಲವು ಸಾಧಿಸಿದರು.

1999ರಲ್ಲಿ ಜನಾತದಳ ಸಂಯುಕ್ತ ಪಕ್ಷದಿಂದ ಗೆಲವು ಸಾಧಿಸಿದರು.

5 / 8
2004ರಲ್ಲಿ ಕಾಂಗ್ರೆಸ್ ದಿಂದ ಸ್ಪರ್ಧಿಸಿದ ಕತ್ತಿಗೆ ಸೋಲು ಕಂಡಿದ್ದು,
2008 ರಲ್ಲಿ ಜೆಡಿಎಸ್ ಪಕ್ಷದಿಂದ ಗೆಲವು. ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ.

2004ರಲ್ಲಿ ಕಾಂಗ್ರೆಸ್ ದಿಂದ ಸ್ಪರ್ಧಿಸಿದ ಕತ್ತಿಗೆ ಸೋಲು ಕಂಡಿದ್ದು, 2008 ರಲ್ಲಿ ಜೆಡಿಎಸ್ ಪಕ್ಷದಿಂದ ಗೆಲವು. ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ.

6 / 8
2008 ಉಪ ಚುನಾವಣೆ, 2013, 2018 ರ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು.
8 ಭಾರೀ ಹುಕ್ಕೇರಿ ಕ್ಷೇತ್ರದಿಂದ ಉಮೇಶ ಕತ್ತಿ ಗೆಲುವು ಸಾಧಿಸಿದ್ದು, 3 ಭಾರೀ ಸಚಿವರಾಗಿ ಕೆಲಸ ಮಾಡಿರೋ ಅನುಭವ.

2008 ಉಪ ಚುನಾವಣೆ, 2013, 2018 ರ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು. 8 ಭಾರೀ ಹುಕ್ಕೇರಿ ಕ್ಷೇತ್ರದಿಂದ ಉಮೇಶ ಕತ್ತಿ ಗೆಲುವು ಸಾಧಿಸಿದ್ದು, 3 ಭಾರೀ ಸಚಿವರಾಗಿ ಕೆಲಸ ಮಾಡಿರೋ ಅನುಭವ.

7 / 8
1994ರಲ್ಲಿ ದೇವೇಗೌಡ ಕ್ಯಾಬಿನೆಟ್ ಸಕ್ಕರೆ ಮಂತ್ರಿ, 1998ರಲ್ಲಿ ಜೆ ಎಚ್ ಪಟೇಲ್ ಕ್ಯಾಬಿನೆಟ್ ಲೋಕೋಪಯೋಗಿ, 2008ರಲ್ಲಿ ಯಡಿಯೂರಪ್ಪ ಕ್ಯಾಬಿನೆಟ್  ಬಂಧಿಖಾನೆ, ತೋಟಗಾರಿಕೆ ಹಾಗೂ ಕೃಷಿ ಸಚಿವರಾಗಿದ್ದರು.  2013-2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ನಿರಾಯಾಸವಾಗಿ ಗೆದ್ದುಬಂದರು.

1994ರಲ್ಲಿ ದೇವೇಗೌಡ ಕ್ಯಾಬಿನೆಟ್ ಸಕ್ಕರೆ ಮಂತ್ರಿ, 1998ರಲ್ಲಿ ಜೆ ಎಚ್ ಪಟೇಲ್ ಕ್ಯಾಬಿನೆಟ್ ಲೋಕೋಪಯೋಗಿ, 2008ರಲ್ಲಿ ಯಡಿಯೂರಪ್ಪ ಕ್ಯಾಬಿನೆಟ್ ಬಂಧಿಖಾನೆ, ತೋಟಗಾರಿಕೆ ಹಾಗೂ ಕೃಷಿ ಸಚಿವರಾಗಿದ್ದರು. 2013-2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ನಿರಾಯಾಸವಾಗಿ ಗೆದ್ದುಬಂದರು.

8 / 8
Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ