AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Katti: ಸಚಿವ ಉಮೇಶ್​ ಕತ್ತಿ ವಿಧಿವಶ: ರಾಜಕೀಯದಲ್ಲಿ ಬೆಳೆದುಬಂದ ಹಾದಿ, ಇಲ್ಲಿವೆ ಫೋಟೋಸ್

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಉಮೇಶ್ ಕತ್ತಿ ಸ್ಪಷ್ಟ ನಿಲುವು ಹೊಂದಿದ್ದರು, ಪಕ್ಷದ ಆದೇಶ ಹಾಗೂ ನಿಲುವಿನ ವಿರುದ್ಧವಾಗಿ ಆಗಾಗ ಧ್ವನಿ ಎತ್ತುತ್ತಲೇ ಇದ್ದರು.

TV9 Web
| Edited By: |

Updated on: Sep 07, 2022 | 10:52 AM

Share
ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ  ಕೊನೆಯುಸಿರೆಳೆದಿದ್ದಾರೆ.

ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ ಕೊನೆಯುಸಿರೆಳೆದಿದ್ದಾರೆ.

1 / 8
ಉಮೇಶ ವಿಶ್ವನಾಥ ಕತ್ತಿ 14/03/1961 ರಂದಿ ಜನಿಸಿದರು. ತಂದೆಯ ಅಕಾಲಿಕ ಸಾವಿನಿಂದ ರಾಜಕೀಯ ಪ್ರವೇಶ ಮಾಡಬೇಕಾಯಿತು.

ಉಮೇಶ ವಿಶ್ವನಾಥ ಕತ್ತಿ 14/03/1961 ರಂದಿ ಜನಿಸಿದರು. ತಂದೆಯ ಅಕಾಲಿಕ ಸಾವಿನಿಂದ ರಾಜಕೀಯ ಪ್ರವೇಶ ಮಾಡಬೇಕಾಯಿತು.

2 / 8
1985ರಲ್ಲಿ ಉಪ ಚುನಾವಣೆಯಲ್ಲಿ ಜೆ ಎನ್ ಪಿ ಪಕ್ಷದಿಂದ ಪ್ರಥಮ ಬಾರಿ ಗೆಲುವು ಸಾಧಿಸಿದರು.

1985ರಲ್ಲಿ ಉಪ ಚುನಾವಣೆಯಲ್ಲಿ ಜೆ ಎನ್ ಪಿ ಪಕ್ಷದಿಂದ ಪ್ರಥಮ ಬಾರಿ ಗೆಲುವು ಸಾಧಿಸಿದರು.

3 / 8
1989, 1994ರಲ್ಲಿ ಜನತಾ ದಳ ಪಕ್ಷದಿಂದ ಗೆಲವು ಕಂಡರು.

1989, 1994ರಲ್ಲಿ ಜನತಾ ದಳ ಪಕ್ಷದಿಂದ ಗೆಲವು ಕಂಡರು.

4 / 8
1999ರಲ್ಲಿ ಜನಾತದಳ ಸಂಯುಕ್ತ ಪಕ್ಷದಿಂದ ಗೆಲವು ಸಾಧಿಸಿದರು.

1999ರಲ್ಲಿ ಜನಾತದಳ ಸಂಯುಕ್ತ ಪಕ್ಷದಿಂದ ಗೆಲವು ಸಾಧಿಸಿದರು.

5 / 8
2004ರಲ್ಲಿ ಕಾಂಗ್ರೆಸ್ ದಿಂದ ಸ್ಪರ್ಧಿಸಿದ ಕತ್ತಿಗೆ ಸೋಲು ಕಂಡಿದ್ದು,
2008 ರಲ್ಲಿ ಜೆಡಿಎಸ್ ಪಕ್ಷದಿಂದ ಗೆಲವು. ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ.

2004ರಲ್ಲಿ ಕಾಂಗ್ರೆಸ್ ದಿಂದ ಸ್ಪರ್ಧಿಸಿದ ಕತ್ತಿಗೆ ಸೋಲು ಕಂಡಿದ್ದು, 2008 ರಲ್ಲಿ ಜೆಡಿಎಸ್ ಪಕ್ಷದಿಂದ ಗೆಲವು. ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ.

6 / 8
2008 ಉಪ ಚುನಾವಣೆ, 2013, 2018 ರ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು.
8 ಭಾರೀ ಹುಕ್ಕೇರಿ ಕ್ಷೇತ್ರದಿಂದ ಉಮೇಶ ಕತ್ತಿ ಗೆಲುವು ಸಾಧಿಸಿದ್ದು, 3 ಭಾರೀ ಸಚಿವರಾಗಿ ಕೆಲಸ ಮಾಡಿರೋ ಅನುಭವ.

2008 ಉಪ ಚುನಾವಣೆ, 2013, 2018 ರ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು. 8 ಭಾರೀ ಹುಕ್ಕೇರಿ ಕ್ಷೇತ್ರದಿಂದ ಉಮೇಶ ಕತ್ತಿ ಗೆಲುವು ಸಾಧಿಸಿದ್ದು, 3 ಭಾರೀ ಸಚಿವರಾಗಿ ಕೆಲಸ ಮಾಡಿರೋ ಅನುಭವ.

7 / 8
1994ರಲ್ಲಿ ದೇವೇಗೌಡ ಕ್ಯಾಬಿನೆಟ್ ಸಕ್ಕರೆ ಮಂತ್ರಿ, 1998ರಲ್ಲಿ ಜೆ ಎಚ್ ಪಟೇಲ್ ಕ್ಯಾಬಿನೆಟ್ ಲೋಕೋಪಯೋಗಿ, 2008ರಲ್ಲಿ ಯಡಿಯೂರಪ್ಪ ಕ್ಯಾಬಿನೆಟ್  ಬಂಧಿಖಾನೆ, ತೋಟಗಾರಿಕೆ ಹಾಗೂ ಕೃಷಿ ಸಚಿವರಾಗಿದ್ದರು.  2013-2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ನಿರಾಯಾಸವಾಗಿ ಗೆದ್ದುಬಂದರು.

1994ರಲ್ಲಿ ದೇವೇಗೌಡ ಕ್ಯಾಬಿನೆಟ್ ಸಕ್ಕರೆ ಮಂತ್ರಿ, 1998ರಲ್ಲಿ ಜೆ ಎಚ್ ಪಟೇಲ್ ಕ್ಯಾಬಿನೆಟ್ ಲೋಕೋಪಯೋಗಿ, 2008ರಲ್ಲಿ ಯಡಿಯೂರಪ್ಪ ಕ್ಯಾಬಿನೆಟ್ ಬಂಧಿಖಾನೆ, ತೋಟಗಾರಿಕೆ ಹಾಗೂ ಕೃಷಿ ಸಚಿವರಾಗಿದ್ದರು. 2013-2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ನಿರಾಯಾಸವಾಗಿ ಗೆದ್ದುಬಂದರು.

8 / 8
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ