- Kannada News Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Web contact
TV9 Kannada
Read More
Related Photo Gallery
ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!
ಅಂಕೋಲಾ-ಯಲ್ಲಾಪುರ ಹೈವೇಲಿ ಬಸ್ ಪಲ್ಟಿ, ಓರ್ವ ಸಾವು: 21 ಮಂದಿಗೆ ಗಾಯ
ಡಿಕೆಶಿ ಸಿಎಂ ಆಗಲೆಂದು 3 ವರ್ಷದಿಂದ ಕ್ಷೌರ ಮಾಡದೆ ಹರಕೆ ಹೊತ್ತಿದ್ದ ಅಭಿಮಾನಿ
ತನ್ನ ಜೀವದ ಹಂಗು ತೊರೆದು ಪಕ್ಕದ ಮನೆಯ ಜಗಳ ರೆಕಾರ್ಡ್ ಮಾಡಿದ ವ್ಯಕ್ತಿ
ಹಳೆಯ ಸ್ನೇಹಿತರನ್ನು ಹುಡುಕಿ ಶಾಲೆಗೆ ಬಂದ ಬಾಲಕ
ಬೈಕ್ಗೆ ಗುದ್ದಿದ ಖಾಸಗಿ ಬಸ್, ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಅದೆಂತಹ ನೋವು... ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ




