- Kannada News Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಶಿಶುಗಳ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್ನ ಹೊಸ ಪ್ರಯತ್ನ!
ಟಾಕ್ಸಿಕ್ ಅಬ್ಬರ: ‘ತಬಾಹಿ’ ಹಾಡು ಟ್ರೆಂಡ್, ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆ?
2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್ವೈ ವಿರುದ್ಧ ಆಕ್ರೋಶ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್ನ ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
