- TV9 Kannada Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).
1 / 6

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.
2 / 6

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
3 / 6

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
4 / 6

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ
5 / 6

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
6 / 6
Related Photo Gallery
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ




