AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

TV9 Web
| Edited By: |

Updated on: Apr 15, 2024 | 2:38 PM

Share
ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

1 / 6
ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

2 / 6
ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

3 / 6
ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

4 / 6
ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು,  ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

5 / 6
ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

6 / 6
Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ