- TV9 Kannada Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).
1 / 6

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.
2 / 6

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
3 / 6

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
4 / 6

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ
5 / 6

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
6 / 6
Related Photo Gallery
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ




