- Kannada News Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Related Photo Gallery
ವಿದ್ಯುತ್ ಉತ್ಪಾದನಾ ಘಟಕದ ಕಲ್ಲಿದ್ದಲು ಖಾಸಗಿ ಫ್ಯಾಕ್ಟರಿಗಳಿಗೆ ಸಪ್ಲೈ
ಸದ್ದಿಲ್ಲದೆ ಮದುವೆ ಆದ ಕಿರುತೆರೆ ನಟಿ ಗೀತಾ ಭಾರತಿ ಭಟ್; ಫೋಟೋ ನೋಡಿ
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ರಾಜಕೀಯ ಹೇಗಿತ್ತು ನೋಡಿ
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ




