- Kannada News Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
