AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಕೇಂದ್ರ ಸರ್ಕಾರ ಜೂನ್ 7ರಂದು 14 ಮುಂಗಾರು ಬೆಳೆಗಳಿಗೆ (Kharif Crops) ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ. ಭತ್ತ, ರಾಗಿ, ಜೋಳ, ಹೆಸರುಕಾಳು ಇತ್ಯಾದಿ ಬೆಳೆಗಳಿವೆ. 2014ಕ್ಕೆ ಮುನ್ನ ಈ ಬೆಳೆಗಳಿಗೆ ಅಂದಿನ ಸರ್ಕಾರ ಎಷ್ಟು ಎಂಎಸ್​ಪಿ ಕೊಡುತ್ತಿತ್ತು, ಈಗ 2023ರಲ್ಲಿ ಎಷ್ಟು ಏರಿಕೆ ಆಗಿದೆ ಎಂಬ ತುಲನೆಯ ಒಂದು ಫೋಟೋ ಫೀಚರ್ ಇಲ್ಲಿದೆ....

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:03 PM

Share
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

1 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

3 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

4 / 6
2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

5 / 6
ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು