AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಕೇಂದ್ರ ಸರ್ಕಾರ ಜೂನ್ 7ರಂದು 14 ಮುಂಗಾರು ಬೆಳೆಗಳಿಗೆ (Kharif Crops) ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ. ಭತ್ತ, ರಾಗಿ, ಜೋಳ, ಹೆಸರುಕಾಳು ಇತ್ಯಾದಿ ಬೆಳೆಗಳಿವೆ. 2014ಕ್ಕೆ ಮುನ್ನ ಈ ಬೆಳೆಗಳಿಗೆ ಅಂದಿನ ಸರ್ಕಾರ ಎಷ್ಟು ಎಂಎಸ್​ಪಿ ಕೊಡುತ್ತಿತ್ತು, ಈಗ 2023ರಲ್ಲಿ ಎಷ್ಟು ಏರಿಕೆ ಆಗಿದೆ ಎಂಬ ತುಲನೆಯ ಒಂದು ಫೋಟೋ ಫೀಚರ್ ಇಲ್ಲಿದೆ....

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:03 PM

Share
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

1 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

3 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

4 / 6
2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

5 / 6
ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

6 / 6
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ