AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಕೇಂದ್ರ ಸರ್ಕಾರ ಜೂನ್ 7ರಂದು 14 ಮುಂಗಾರು ಬೆಳೆಗಳಿಗೆ (Kharif Crops) ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ. ಭತ್ತ, ರಾಗಿ, ಜೋಳ, ಹೆಸರುಕಾಳು ಇತ್ಯಾದಿ ಬೆಳೆಗಳಿವೆ. 2014ಕ್ಕೆ ಮುನ್ನ ಈ ಬೆಳೆಗಳಿಗೆ ಅಂದಿನ ಸರ್ಕಾರ ಎಷ್ಟು ಎಂಎಸ್​ಪಿ ಕೊಡುತ್ತಿತ್ತು, ಈಗ 2023ರಲ್ಲಿ ಎಷ್ಟು ಏರಿಕೆ ಆಗಿದೆ ಎಂಬ ತುಲನೆಯ ಒಂದು ಫೋಟೋ ಫೀಚರ್ ಇಲ್ಲಿದೆ....

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:03 PM

Share
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

1 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

3 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

4 / 6
2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

5 / 6
ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ