Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಕೇಂದ್ರ ಸರ್ಕಾರ ಜೂನ್ 7ರಂದು 14 ಮುಂಗಾರು ಬೆಳೆಗಳಿಗೆ (Kharif Crops) ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ. ಭತ್ತ, ರಾಗಿ, ಜೋಳ, ಹೆಸರುಕಾಳು ಇತ್ಯಾದಿ ಬೆಳೆಗಳಿವೆ. 2014ಕ್ಕೆ ಮುನ್ನ ಈ ಬೆಳೆಗಳಿಗೆ ಅಂದಿನ ಸರ್ಕಾರ ಎಷ್ಟು ಎಂಎಸ್​ಪಿ ಕೊಡುತ್ತಿತ್ತು, ಈಗ 2023ರಲ್ಲಿ ಎಷ್ಟು ಏರಿಕೆ ಆಗಿದೆ ಎಂಬ ತುಲನೆಯ ಒಂದು ಫೋಟೋ ಫೀಚರ್ ಇಲ್ಲಿದೆ....

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:03 PM

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

1 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

3 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

4 / 6
2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

5 / 6
ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

6 / 6
Follow us
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ