AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಕೇಂದ್ರ ಸರ್ಕಾರ ಜೂನ್ 7ರಂದು 14 ಮುಂಗಾರು ಬೆಳೆಗಳಿಗೆ (Kharif Crops) ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ. ಭತ್ತ, ರಾಗಿ, ಜೋಳ, ಹೆಸರುಕಾಳು ಇತ್ಯಾದಿ ಬೆಳೆಗಳಿವೆ. 2014ಕ್ಕೆ ಮುನ್ನ ಈ ಬೆಳೆಗಳಿಗೆ ಅಂದಿನ ಸರ್ಕಾರ ಎಷ್ಟು ಎಂಎಸ್​ಪಿ ಕೊಡುತ್ತಿತ್ತು, ಈಗ 2023ರಲ್ಲಿ ಎಷ್ಟು ಏರಿಕೆ ಆಗಿದೆ ಎಂಬ ತುಲನೆಯ ಒಂದು ಫೋಟೋ ಫೀಚರ್ ಇಲ್ಲಿದೆ....

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:03 PM

Share
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

1 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

3 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

4 / 6
2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

5 / 6
ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ