AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಕೇಂದ್ರ ಸರ್ಕಾರ ಜೂನ್ 7ರಂದು 14 ಮುಂಗಾರು ಬೆಳೆಗಳಿಗೆ (Kharif Crops) ನೀಡಲಾಗುವ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ. ಭತ್ತ, ರಾಗಿ, ಜೋಳ, ಹೆಸರುಕಾಳು ಇತ್ಯಾದಿ ಬೆಳೆಗಳಿವೆ. 2014ಕ್ಕೆ ಮುನ್ನ ಈ ಬೆಳೆಗಳಿಗೆ ಅಂದಿನ ಸರ್ಕಾರ ಎಷ್ಟು ಎಂಎಸ್​ಪಿ ಕೊಡುತ್ತಿತ್ತು, ಈಗ 2023ರಲ್ಲಿ ಎಷ್ಟು ಏರಿಕೆ ಆಗಿದೆ ಎಂಬ ತುಲನೆಯ ಒಂದು ಫೋಟೋ ಫೀಚರ್ ಇಲ್ಲಿದೆ....

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:03 PM

Share
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಭತ್ತ ಸಾಮಾನ್ಯ 2183 ರೂ; ಭತ್ತ ಗ್ರೇಡ್ ಎ 2060ರೂ; ಜೋಳ (ಹೈಬ್ರಿಡ್) 3180 ರೂ; ಜೋಳ (ಮಾಳದಂಡಿ) 3225 ರೂ.

1 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಮೆಕ್ಕೆ ಜೋಳ 2090 ರೂ; ಬಿಳಿ ಜೋಳ (ಬಾಜ್ರ) 2500 ರೂ; ರಾಗಿ 3846 ರೂ; ತೊಗರಿಬೇಳೆ 7,000 ರೂ.

2 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಹೆಸರುಕಾಳು 8558 ರೂ; ಉದ್ದಿನಬೇಳೆ 6950 ರೂ; ಕಡಲೆಕಾಯಿ 6377 ರೂ; ಸೂರ್ಯಕಾಂತಿ ಬೀಜ 6760 ರೂ

3 / 6
2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

2023ರಲ್ಲಿ ಪರಿಷ್ಕೃತ ಎಂಎಸ್​ಪಿ ದರ: ಸೋಯಾಬೀನ್ (ಹಳದಿ): 4600 ರೂ; ಬಿಳಿ ಎಳ್ಳು 8635 ರೂ; ಕಪ್ಪು ಎಳ್ಳು 7734 ರೂ; ಹತ್ತಿ (ಮಧ್ಯಮ) 6620 ರೂ; ಹತ್ತಿ (ಉದ್ದದ್ದು) 6380 ರೂ

4 / 6
2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

2023 ಜೂನ್ 7ರಂದು ಕ್ಯಾಬಿನೆಟ್ ಅನುಮೋದನೆ ಮಾಡಿದ ಇತರ ಯೋಜನೆಗಳಲ್ಲಿ ಗುರುಗ್ರಾಮದ ಹೂಡಾ ಸಿಟಿ ಸೆಂಟರ್​ನಿಜಂದ ಸೈಬರ್ ಸಿಟಿಯವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆ ಇದೆ.

5 / 6
ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

ಹುಡಾ ಸಿಟಿ ಸೆಂಟರ್​ನಿಂದ ಸೈಬರ್ ಸಿಟಿವರೆಗೆ ಮೆಟ್ರೋ ಕನೆಕ್ಟಿವಿಟಿ ಯೋಜನೆಯಿಂದ ಗುರುಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ....

6 / 6
Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್