AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗ ಬಳಿ ಇರುವ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ ನೀಡಿದ್ದಾರೆ. ಜೊತೆಗೆ ಭಾರತೀಯ ನೌಕಾಪಡೆಯೊಂದಿಗೆ ಯೋಗಾಸದಲ್ಲಿ ಭಾಗವಹಿಸಿದರು.

TV9 Web
| Edited By: |

Updated on:May 27, 2022 | 3:04 PM

Share
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​
ಎರಡು ದಿನಗಳು ಭೇಟಿ ನೀಡಲಿದ್ದು, ಇಂದು ಆಗಮಿಸಿದ್ದಾರೆ.

ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಎರಡು ದಿನಗಳು ಭೇಟಿ ನೀಡಲಿದ್ದು, ಇಂದು ಆಗಮಿಸಿದ್ದಾರೆ.

1 / 8
ಸ್ವದೇಶಿ ನಿರ್ಮಿತ ಕಲ್ವಾರಿ ಕ್ಲಾಸ್‌ ಐಎನ್‌ಎಸ್ ಖಂಡೇರಿ ಸಬ್‌ಮೇರಿನ್‌ನಲ್ಲಿ 
ಸಚಿವ ರಾಜನಾಥ್ ಸಿಂಗ್​ ಸಮುದ್ರಯಾನ ನಡೆಸಿದರು.

ಸ್ವದೇಶಿ ನಿರ್ಮಿತ ಕಲ್ವಾರಿ ಕ್ಲಾಸ್‌ ಐಎನ್‌ಎಸ್ ಖಂಡೇರಿ ಸಬ್‌ಮೇರಿನ್‌ನಲ್ಲಿ ಸಚಿವ ರಾಜನಾಥ್ ಸಿಂಗ್​ ಸಮುದ್ರಯಾನ ನಡೆಸಿದರು.

2 / 8
ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ 
ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ.  2019ರಲ್ಲಿ ಈ 
ಸಬ್ ಮೆರಿನ್​ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ 
ಮಾಡಿ, ಕರ್ತವ್ಯಕ್ಕೆ ನಿಯೋಜಿಸಿದ್ದರು.

ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ. 2019ರಲ್ಲಿ ಈ ಸಬ್ ಮೆರಿನ್​ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ ಮಾಡಿ, ಕರ್ತವ್ಯಕ್ಕೆ ನಿಯೋಜಿಸಿದ್ದರು.

3 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಪ್ರಸ್ತುತ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು.

4 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೂರಾರು ನೌಕಾಪಡೆಯೊಂದಿಗೆ ರಾಜನಾಥ್ ಸಿಂಗ್​ ಯೋಗಾಸನ ಮಾಡಿದರು.

5 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಯೋಗಾಸನದ ವಿವಿಧ ಭಂಗಿಗಳನ್ನು ಸಚಿವ ರಾಜನಾಥ್ ಸಿಂಗ್ ಪ್ರದರ್ಶಿಸಿದರು.

6 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಕಾರವಾರ ನೌಕಾನೆಲೆಯ ಪ್ರಾಜೆಕ್ಟ್ ಸೀಬರ್ಡ್ ಸಂಪರ್ಕದಾರರು, ಎಂಜಿನಿಯರ್‌ಗಳು, ಅಧಿಕಾರಿಗಳು, ನಾವಿಕರು ಮತ್ತು ನಾಗರಿಕರೊಂದಿಗೆ ರಾಜನಾಥ್ ಸಿಂಗ್ ಸಂವಾದ ಮಾಡಿದರು.

7 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ತಮ್ಮ ಭಾಷಣದಲ್ಲಿ ‘ಸೀಬರ್ಡ್ ಪ್ರಾಜೆಕ್ಟ್’ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದರು.

8 / 8

Published On - 3:02 pm, Fri, 27 May 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್