ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗ ಬಳಿ ಇರುವ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ ನೀಡಿದ್ದಾರೆ. ಜೊತೆಗೆ ಭಾರತೀಯ ನೌಕಾಪಡೆಯೊಂದಿಗೆ ಯೋಗಾಸದಲ್ಲಿ ಭಾಗವಹಿಸಿದರು.

| Updated By: ಗಂಗಾಧರ​ ಬ. ಸಾಬೋಜಿ

Updated on:May 27, 2022 | 3:04 PM

ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​
ಎರಡು ದಿನಗಳು ಭೇಟಿ ನೀಡಲಿದ್ದು, ಇಂದು ಆಗಮಿಸಿದ್ದಾರೆ.

ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಎರಡು ದಿನಗಳು ಭೇಟಿ ನೀಡಲಿದ್ದು, ಇಂದು ಆಗಮಿಸಿದ್ದಾರೆ.

1 / 8
ಸ್ವದೇಶಿ ನಿರ್ಮಿತ ಕಲ್ವಾರಿ ಕ್ಲಾಸ್‌ ಐಎನ್‌ಎಸ್ ಖಂಡೇರಿ ಸಬ್‌ಮೇರಿನ್‌ನಲ್ಲಿ 
ಸಚಿವ ರಾಜನಾಥ್ ಸಿಂಗ್​ ಸಮುದ್ರಯಾನ ನಡೆಸಿದರು.

ಸ್ವದೇಶಿ ನಿರ್ಮಿತ ಕಲ್ವಾರಿ ಕ್ಲಾಸ್‌ ಐಎನ್‌ಎಸ್ ಖಂಡೇರಿ ಸಬ್‌ಮೇರಿನ್‌ನಲ್ಲಿ ಸಚಿವ ರಾಜನಾಥ್ ಸಿಂಗ್​ ಸಮುದ್ರಯಾನ ನಡೆಸಿದರು.

2 / 8
ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ 
ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ.  2019ರಲ್ಲಿ ಈ 
ಸಬ್ ಮೆರಿನ್​ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ 
ಮಾಡಿ, ಕರ್ತವ್ಯಕ್ಕೆ ನಿಯೋಜಿಸಿದ್ದರು.

ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ. 2019ರಲ್ಲಿ ಈ ಸಬ್ ಮೆರಿನ್​ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ ಮಾಡಿ, ಕರ್ತವ್ಯಕ್ಕೆ ನಿಯೋಜಿಸಿದ್ದರು.

3 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಪ್ರಸ್ತುತ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು.

4 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೂರಾರು ನೌಕಾಪಡೆಯೊಂದಿಗೆ ರಾಜನಾಥ್ ಸಿಂಗ್​ ಯೋಗಾಸನ ಮಾಡಿದರು.

5 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಯೋಗಾಸನದ ವಿವಿಧ ಭಂಗಿಗಳನ್ನು ಸಚಿವ ರಾಜನಾಥ್ ಸಿಂಗ್ ಪ್ರದರ್ಶಿಸಿದರು.

6 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಕಾರವಾರ ನೌಕಾನೆಲೆಯ ಪ್ರಾಜೆಕ್ಟ್ ಸೀಬರ್ಡ್ ಸಂಪರ್ಕದಾರರು, ಎಂಜಿನಿಯರ್‌ಗಳು, ಅಧಿಕಾರಿಗಳು, ನಾವಿಕರು ಮತ್ತು ನಾಗರಿಕರೊಂದಿಗೆ ರಾಜನಾಥ್ ಸಿಂಗ್ ಸಂವಾದ ಮಾಡಿದರು.

7 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ತಮ್ಮ ಭಾಷಣದಲ್ಲಿ ‘ಸೀಬರ್ಡ್ ಪ್ರಾಜೆಕ್ಟ್’ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದರು.

8 / 8

Published On - 3:02 pm, Fri, 27 May 22

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು