ವಿಶ್ವ ವಿಜ್ಞಾನ ಕಲಿಕೆಗೆ ಮುನ್ನುಡಿ ಬರೆದ ಮೈಸೂರು ವಿಶ್ವವಿದ್ಯಾನಿಲಯ; ರಾಜ್ಯದ ಪ್ರಥಮ ಕಾಸ್ಮಾಸ್ ಕೇಂದ್ರಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಿಲಾನ್ಯಾಸ
ಮೈಸೂರು: ವಿಶ್ವವಿಜ್ಞಾನ ಕಲಿಕೆಗೆ ಮೈಸೂರು ವಿಶ್ವವಿದ್ಯಾನಿಲಯವು ಮುನ್ನುಡಿ ಬರೆದಿದೆ. ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ವತಿಯಿಂದ ನಗರದ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ - ತರಬೇತಿ ಕೇಂದ್ರದ ಶಂಕುಸ್ಥಾಪನೆಯನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೆರವೇರಿಸಿದ್ದಾರೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9