AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂತ್ರಜ್ಞಾನದಲ್ಲಿ ನಂ.1 ಸ್ಥಾನ ತಲುಪಲು ಸಂಕಲ್ಪ : ಹುಬ್ಬಳ್ಳಿಯಲ್ಲಿ ತಮ್ಮ ಆಶಯ ಪ್ರಕಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

amit shah: ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

TV9 Web
| Updated By: ಸಾಧು ಶ್ರೀನಾಥ್​|

Updated on: Jan 28, 2023 | 1:21 PM

Share
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಂಡಿದ್ದರು.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಂಡಿದ್ದರು.

1 / 11
 ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಕೆ ಎಲ್ ಇ  ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಹಾಗೂ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಹಾಗೂ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಉಪಸ್ಥಿತರಿದ್ದರು.

2 / 11
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,  ಸಿಎಂ ಬೊಮ್ಮಾಯಿಗೆ ಜನ್ಮದಿನದ ಶುಭಾಶಯ ತಿಳಿಸಿದರು.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿಗೆ ಜನ್ಮದಿನದ ಶುಭಾಶಯ ತಿಳಿಸಿದರು.

3 / 11
ದೇಶದಲ್ಲಿ 2014ರಲ್ಲಿ ಮಹತ್ವದ ಪರಿವರ್ತನೆಯಾಯಿತು. ಕೇವಲ 8 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯಾಗಿದೆ ಎಂದು ಅಮಿತ್ ಶಾ ನುಡಿದರು.

ದೇಶದಲ್ಲಿ 2014ರಲ್ಲಿ ಮಹತ್ವದ ಪರಿವರ್ತನೆಯಾಯಿತು. ಕೇವಲ 8 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯಾಗಿದೆ ಎಂದು ಅಮಿತ್ ಶಾ ನುಡಿದರು.

4 / 11
ವಿಶ್ವದೆದುರು ಭಾರತವನ್ನ ನಾಯಕ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಇಡೀ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕಿದೆ. ಮಹಾನ್ ಭಾರತದ ಕನಸನ್ನ ಯುವಜನತೆ ನನಸು ಮಾಡಬೇಕು. ಟೆಕ್ನಾಲಜಿಯಲ್ಲಿ ಭಾರತ ನಂ1 ಆಗಬೇಕು. ಅದನ್ನ ಮಾಡುವುದು  ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸು ಮಾಡಬೇಕಿದೆ - ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಶ್ವದೆದುರು ಭಾರತವನ್ನ ನಾಯಕ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಇಡೀ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕಿದೆ. ಮಹಾನ್ ಭಾರತದ ಕನಸನ್ನ ಯುವಜನತೆ ನನಸು ಮಾಡಬೇಕು. ಟೆಕ್ನಾಲಜಿಯಲ್ಲಿ ಭಾರತ ನಂ1 ಆಗಬೇಕು. ಅದನ್ನ ಮಾಡುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸು ಮಾಡಬೇಕಿದೆ - ಕೇಂದ್ರ ಗೃಹ ಸಚಿವ ಅಮಿತ್ ಶಾ

5 / 11
 ಶ್ರೀ ಬ್ರಹ್ಮರ್ಷಿ ಗುರುದೇವ್ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ 75 ವರ್ಷದ ಸುದೀರ್ಘ ಪಯಣದ ಸಂಭ್ರಮವನ್ನು ಆಚರಿಸಲಾಯಿತು.

ಶ್ರೀ ಬ್ರಹ್ಮರ್ಷಿ ಗುರುದೇವ್ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ 75 ವರ್ಷದ ಸುದೀರ್ಘ ಪಯಣದ ಸಂಭ್ರಮವನ್ನು ಆಚರಿಸಲಾಯಿತು.

6 / 11
ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ

7 / 11
ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಕೆ ಎಲ್ ಇ  ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಹಾಗೂ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಹಾಗೂ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಉಪಸ್ಥಿತರಿದ್ದರು.

8 / 11
ಹುಬ್ಬಳ್ಳಿ: ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಹುಬ್ಬಳ್ಳಿ: ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

9 / 11
ಬರುವ ದಿನಗಳಲ್ಲಿ ಡಾ ಪ್ರಭಾಕರ್ ಕೋರೆಯವರ ನೇತೃತ್ವದ ಈ  ಸಂಸ್ಥೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಕಾಣಲಿ, ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ದಾರಿ ದೀಪವಾಗಲಿ ಹಾಗೂ ರಾಜ್ಯ ಮತ್ತು ದೇಶದ ಹೆಸರನ್ನು ಇದೇ ರೀತಿ ಬೆಳಗಿಸುತ್ತಿರಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಶುಭ ಹಾರೈಸಿದರು‌.

ಬರುವ ದಿನಗಳಲ್ಲಿ ಡಾ ಪ್ರಭಾಕರ್ ಕೋರೆಯವರ ನೇತೃತ್ವದ ಈ ಸಂಸ್ಥೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಕಾಣಲಿ, ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ದಾರಿ ದೀಪವಾಗಲಿ ಹಾಗೂ ರಾಜ್ಯ ಮತ್ತು ದೇಶದ ಹೆಸರನ್ನು ಇದೇ ರೀತಿ ಬೆಳಗಿಸುತ್ತಿರಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಶುಭ ಹಾರೈಸಿದರು‌.

10 / 11
ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಂಡಿದ್ದರು.

11 / 11
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ