- Kannada News Photo gallery Union Minister Amit Shah lays foundation stone of 108 feet statue of Lord Ram at Mantralaya in Raichur
ರಾಯಚೂರು: ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಹಾಕಿದ ಅಮಿತ್ ಶಾ
ರಾಯಚೂರಿನಲ್ಲಿನ ಮಂತ್ರಾಲಯದಲ್ಲಿ ಇಂದು (ಜುಲೈ 23) ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಹಾಕಿದರು. ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಅವರು ಭೂಮಿ ಪೂಜೆ ನೆರವೇರಿಸಿದರು.
Updated on:Jul 23, 2023 | 6:49 PM
Share

ರಾಯಚೂರಿನ ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆ ಸ್ಥಾಪನೆಯ ಭೂಮಿ ಪೂಜೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಹಾಕಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರ್ಚುವಲ್ ಮೂಲಕ ಅಡಿಗಲ್ಲು ಹಾಕಿದರು.

ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಅವರು ಭೂಮಿ ಪೂಜೆ ನೆರವೇರಿಸಿದರು.

108 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಮಂತ್ರಾಲಯದಲ್ಲಿ ನಿರ್ಮಾಣವಾಗುತ್ತಿದೆ.

ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಸಚಿವರುಗಳು, ಗಣ್ಯರು ಭಾಗಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇದ್ದರು.
Published On - 6:48 pm, Sun, 23 July 23
Related Photo Gallery
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ




