AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharmendra Pradhan: ಒಡಿಶಾದ ಬಾರಗಡ್​ನಲ್ಲಿ ಬಿಪಿಸಿಎಲ್ 2ಜಿ ಎಥೆನಾಲ್ ಬಯರಿಫೈನರಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ

ಭುನವೇಶ್ವರ್: ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ದಿಮೆದಾರಿಕೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಜೂನ್ 11ರಂದು ಒಡಿಶಾದ ಬಾರಗಡ್ (Bargarh) ಜಿಲ್ಲೆಯಲ್ಲಿರುವ ಬಿಪಿಸಿಎಲ್ 2ಜಿ ಬಯೋರಿಫೈನರಿ (2G Biorefinery) ಘಟಕಕ್ಕೆ ಭೇಟಿ ನೀಡಿದರು.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 11, 2023 | 7:07 PM

Share
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 9 ವರ್ಷದ ಆಡಳಿತದ ಯಶಸ್ಸಿನ ಆಚರಣೆಯ ಭಾಗವಾಗಿ ವಿಕಾಸತೀರ್ಥ ಯಾತ್ರೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಒಡಿಶಾದ ಬಾರಗಡ್ ಜಿಲ್ಲೆಯಲ್ಲಿರುವ ಬಿಪಿಸಿಎಲ್​ನ 2ಜಿ ಎಥನಾಲ್ ಬಯೋರಿಫೈನರಿ ಘಟಕಕ್ಕೆ ಭೇಟಿ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 9 ವರ್ಷದ ಆಡಳಿತದ ಯಶಸ್ಸಿನ ಆಚರಣೆಯ ಭಾಗವಾಗಿ ವಿಕಾಸತೀರ್ಥ ಯಾತ್ರೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಒಡಿಶಾದ ಬಾರಗಡ್ ಜಿಲ್ಲೆಯಲ್ಲಿರುವ ಬಿಪಿಸಿಎಲ್​ನ 2ಜಿ ಎಥನಾಲ್ ಬಯೋರಿಫೈನರಿ ಘಟಕಕ್ಕೆ ಭೇಟಿ ನೀಡಿದರು.

1 / 7
ಭಾನುವಾರ (ಜೂನ್ 11) ಬೆಳಗ್ಗೆ ಒಡಿಶಾಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರನ್ನು ರಾಜ್ಯದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಕೇಂದ್ರ ಸಚಿವರು ಬಾರಗಡ್​ನಲ್ಲಿರುವ ಬಿಪಿಸಿಎಲ್ 2ಜಿ ಎಥನಾಲ್ ಜೈವಿಕ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅಧಿಕಾರಿಗಳಿಗೆ ಒಂದಷ್ಟು ಸಲಹೆಗಳನ್ನೂ ನೀಡಿದರು.

ಭಾನುವಾರ (ಜೂನ್ 11) ಬೆಳಗ್ಗೆ ಒಡಿಶಾಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರನ್ನು ರಾಜ್ಯದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಕೇಂದ್ರ ಸಚಿವರು ಬಾರಗಡ್​ನಲ್ಲಿರುವ ಬಿಪಿಸಿಎಲ್ 2ಜಿ ಎಥನಾಲ್ ಜೈವಿಕ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅಧಿಕಾರಿಗಳಿಗೆ ಒಂದಷ್ಟು ಸಲಹೆಗಳನ್ನೂ ನೀಡಿದರು.

2 / 7
ಬಾರಗಡ್ 2ಜಿ ಬಯೋ ರಿಫೈನರಿಯಿಂದ ದೇಶದ ಹಸಿರು ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಈ ಜೈವಿಕ ಸಂಸ್ಕರಣ ಘಟಕ ಉತ್ತಮವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಶ್ಲಾಘಿಸಿದರು.

ಬಾರಗಡ್ 2ಜಿ ಬಯೋ ರಿಫೈನರಿಯಿಂದ ದೇಶದ ಹಸಿರು ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಈ ಜೈವಿಕ ಸಂಸ್ಕರಣ ಘಟಕ ಉತ್ತಮವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಶ್ಲಾಘಿಸಿದರು.

3 / 7
2ಜಿ ಬಯೋ-ರಿಫೈನರಿಯಿಂದ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ. ರೈತರಿಗೆ ಒಳಿತಾಗುತ್ತದೆ. ಅವರ ಆದಾಯ ಹೆಚ್ಚುತ್ತದೆ. ಹಸಿರು ಶಕ್ತಿ ಉತ್ಪಾದನೆ ಹೆಚ್ಚುತ್ತದೆ. ದೊಡ್ಡ ಮಟ್ಟದಲ್ಲಿ ಉದ್ಯೋಗಸೃಷ್ಟಿ ಆಗುತ್ತದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅಭಿಪ್ರಾಯಪಟ್ಟರು.

2ಜಿ ಬಯೋ-ರಿಫೈನರಿಯಿಂದ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ. ರೈತರಿಗೆ ಒಳಿತಾಗುತ್ತದೆ. ಅವರ ಆದಾಯ ಹೆಚ್ಚುತ್ತದೆ. ಹಸಿರು ಶಕ್ತಿ ಉತ್ಪಾದನೆ ಹೆಚ್ಚುತ್ತದೆ. ದೊಡ್ಡ ಮಟ್ಟದಲ್ಲಿ ಉದ್ಯೋಗಸೃಷ್ಟಿ ಆಗುತ್ತದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅಭಿಪ್ರಾಯಪಟ್ಟರು.

4 / 7
ಪ್ರಧಾನಿ ನರೇಂದ್ರ ಮೋದಿ ಅವರ ಆಲೋಚನೆಗಳು ಮತ್ತು ಚಿಂತನೆಗಳು ಒಡಿಶಾದ ಅಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ರಾಜ್ಯವನ್ನು ಸ್ವಾವಲಂಬನೆಗೆ ಕರೆದೊಯ್ಯುತ್ತದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಲೋಚನೆಗಳು ಮತ್ತು ಚಿಂತನೆಗಳು ಒಡಿಶಾದ ಅಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ರಾಜ್ಯವನ್ನು ಸ್ವಾವಲಂಬನೆಗೆ ಕರೆದೊಯ್ಯುತ್ತದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದರು.

5 / 7
ಒಡಿಶಾ, ಹಾಗೂ ಅದರ ನೆರೆಯ ರಾಜ್ಯಗಳಾದ ಛತ್ತೀಸ್​ಗಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಹಸಿರು ಪ್ರಗತಿ ಕಾಣಲಿವೆ. ಸ್ಥಳೀಯ ಯುವಕರನ್ನು ಈ ಕಾರ್ಯಗಳಲ್ಲಿ ಬಳಸಿಕೊಳ್ಳುವತ್ತ ಪ್ರಯತ್ನಗಳಾಗುತ್ತಿವೆ ಎಂದು ಸ್ಥಳೀಯ ಉದ್ಯೋಗಸೃಷ್ಟಿ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಒಡಿಶಾ, ಹಾಗೂ ಅದರ ನೆರೆಯ ರಾಜ್ಯಗಳಾದ ಛತ್ತೀಸ್​ಗಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಹಸಿರು ಪ್ರಗತಿ ಕಾಣಲಿವೆ. ಸ್ಥಳೀಯ ಯುವಕರನ್ನು ಈ ಕಾರ್ಯಗಳಲ್ಲಿ ಬಳಸಿಕೊಳ್ಳುವತ್ತ ಪ್ರಯತ್ನಗಳಾಗುತ್ತಿವೆ ಎಂದು ಸ್ಥಳೀಯ ಉದ್ಯೋಗಸೃಷ್ಟಿ ಬಗ್ಗೆ ಸಚಿವರು ಮಾಹಿತಿ ನೀಡಿದರು.

6 / 7
ಸ್ಥಳೀಯ ಭಾಷೆಯಲ್ಲಿ ಎಥನಾಲ್ ಎಂಜಿನಿಯರಿಂಗ್, ಎಕನಾಮಿಕ್ಸ್ ಮತ್ತು ತಂತ್ರಜ್ಞಾನ ವಿಷಯಗಳ ಬಗ್ಗೆ ಸರ್ಕಾರಿ ಐಟಿಐ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಕೋರ್ಸ್​ಗಳನ್ನು ರೂಪಿಸುವಂತೆ ಸಲಹೆ ಬಂದಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಕೌಶಲ್ಯಭರಿತ ಉದ್ಯೋಗಿಗಳನ್ನು ರೂಪಿಸಲು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.

ಸ್ಥಳೀಯ ಭಾಷೆಯಲ್ಲಿ ಎಥನಾಲ್ ಎಂಜಿನಿಯರಿಂಗ್, ಎಕನಾಮಿಕ್ಸ್ ಮತ್ತು ತಂತ್ರಜ್ಞಾನ ವಿಷಯಗಳ ಬಗ್ಗೆ ಸರ್ಕಾರಿ ಐಟಿಐ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಕೋರ್ಸ್​ಗಳನ್ನು ರೂಪಿಸುವಂತೆ ಸಲಹೆ ಬಂದಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಕೌಶಲ್ಯಭರಿತ ಉದ್ಯೋಗಿಗಳನ್ನು ರೂಪಿಸಲು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.

7 / 7
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ