ಆಫ್ರಿಕಾ ನಾಡಿನಿಂದ ಮಧ್ಯ ಪ್ರದೇಶದ ಕುನೊ ಉದ್ಯಾನವನಕ್ಕೆ ಬಂದ ಒಂದು ಡಜನ್ ಚೀತಾ, ಇಲ್ಲಿವೆ ಫೋಟೋಗಳು

Updated on: Feb 18, 2023 | 4:15 PM

ನಮೀಬಿಯಾದಿಂದ ಎಂಟು ಚೀತಾಗಳು (Cheetahs from Namibia) ಭಾರತದ ಕಾಡಿಗೆ ಬಂದ ಬೆನ್ನಲ್ಲೇ ಇದೀಗ ಇನ್ನೂ ಬಹಳಷ್ಟು ಚೀತಾಗಳು ಆಫ್ರಿಕನ್ ನಾಡಿನಿಂದ ಭಾರತಕ್ಕೆ ಕಾಲಿಟ್ಟಿವೆ.

1 / 8
ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಎಂಟ್ರಿ ಕೊಟ್ಟಿವೆ.

ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಎಂಟ್ರಿ ಕೊಟ್ಟಿವೆ.

2 / 8
ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಿಂದ 12 ಚೀತಾಗಳನ್ನು ಹೊತ್ತ ಭಾರತೀಯ ವಾಯುಪಡೆಯ ಐಎಎಫ್ ಸಿ- 17 ವಿಮಾನವು ಗ್ವಾಲಿಯರ್‌ನ ವಾಯುಪಡೆ ನೆಲೆಗೆ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಂದಿಳಿಯಿತು.

ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಿಂದ 12 ಚೀತಾಗಳನ್ನು ಹೊತ್ತ ಭಾರತೀಯ ವಾಯುಪಡೆಯ ಐಎಎಫ್ ಸಿ- 17 ವಿಮಾನವು ಗ್ವಾಲಿಯರ್‌ನ ವಾಯುಪಡೆ ನೆಲೆಗೆ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಂದಿಳಿಯಿತು.

3 / 8
ಈ ಚೀತಾಗಳನ್ನು ಐಎಎಫ್ ಹೆಲಿಕಾಪ್ಟರ್‌ಗಳ ಮೂಲಕ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕೊಂಡೊಯ್ಯಲಾಯಿತು.

ಈ ಚೀತಾಗಳನ್ನು ಐಎಎಫ್ ಹೆಲಿಕಾಪ್ಟರ್‌ಗಳ ಮೂಲಕ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕೊಂಡೊಯ್ಯಲಾಯಿತು.

4 / 8
ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಕ್ವಾರೆಂಟೈನ್ ಪೂರ್ಣಗೊಳಿಸಿದ ನಂತರ ಅರಣ್ಯದ ಒಳಗೆ ಬಿಡಲಾಗುತ್ತದೆ.

ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಕ್ವಾರೆಂಟೈನ್ ಪೂರ್ಣಗೊಳಿಸಿದ ನಂತರ ಅರಣ್ಯದ ಒಳಗೆ ಬಿಡಲಾಗುತ್ತದೆ.

5 / 8
ಮಧ್ಯಪ್ರದೇಶದ ಗ್ವಾಲಿಯರ್‌ಗೆ ವಿಮಾನದಲ್ಲಿ ಬಂದ ಎರಡನೇ ಬ್ಯಾಚ್‌ನ ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸಲಾಯ್ತು.

ಮಧ್ಯಪ್ರದೇಶದ ಗ್ವಾಲಿಯರ್‌ಗೆ ವಿಮಾನದಲ್ಲಿ ಬಂದ ಎರಡನೇ ಬ್ಯಾಚ್‌ನ ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸಲಾಯ್ತು.

6 / 8
ಭಾರತವು ದಕ್ಷಿಣ ಆಫ್ರಿಕಾದಿಂದ ಚೀತಾಗಳನ್ನು ತರಿಸಿಕೊಳ್ಳುವ ಆಲೋಚನೆ ಮಾಡಿದ ಮೂರು ವರ್ಷಗಳ ನಂತರ, ಐದು ಹೆಣ್ಣು ಚೀತಾಗಳನ್ನು ಒಳಗೊಂಡಂತೆ ಒಟ್ಟು 12 ಚೀತಾಗಳನ್ನು ತರಲಾಗಿದೆ.

ಭಾರತವು ದಕ್ಷಿಣ ಆಫ್ರಿಕಾದಿಂದ ಚೀತಾಗಳನ್ನು ತರಿಸಿಕೊಳ್ಳುವ ಆಲೋಚನೆ ಮಾಡಿದ ಮೂರು ವರ್ಷಗಳ ನಂತರ, ಐದು ಹೆಣ್ಣು ಚೀತಾಗಳನ್ನು ಒಳಗೊಂಡಂತೆ ಒಟ್ಟು 12 ಚೀತಾಗಳನ್ನು ತರಲಾಗಿದೆ.

7 / 8
ಕೇಂದ್ರ ಸಚಿವ ಭೂಪೇಂದರ್ ಯಾದವ್  ಅವರು ಆಫ್ರಿಕನ್​​ನ 12 ಚೀತಾಗಳನ್ನು  ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಟ್ಟರು.

ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಆಫ್ರಿಕನ್​​ನ 12 ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಟ್ಟರು.

8 / 8
ಆಫ್ರಿಕಾ ನಾಡಿನಿಂದ ಮಧ್ಯ ಪ್ರದೇಶದ ಕುನೊ ಉದ್ಯಾನವನಕ್ಕೆ ಬಂದ ಒಂದು ಡಜನ್ ಚೀತಾ, ಇಲ್ಲಿವೆ ಫೋಟೋಗಳು

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us