AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಇಲ್ಲಿದೆ ಫೋಟೋಸ್​

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿದ್ದರು. ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು. ಬಳಿಕ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:May 26, 2024 | 10:00 AM

Share
Union Minister Nirmala Sitharaman visit Sringeri sharada math

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಏ. 26 ರಂದು ನಡೆದ ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನದಲ್ಲಿ ನಿರ್ಮಲಾ ಸೀತಾರಾಮನ್​ ಅವರು ಬೆಂಗಳೂರಿನಲ್ಲಿ ಮತದಾನ ಮಾಡಿದರು.

1 / 7
Union Minister Nirmala Sitharaman visit Sringeri sharada math

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಿದ್ದರು.

2 / 7
Union Minister Nirmala Sitharaman visit Sringeri sharada math

ಖಾಸಗಿ ಕಾರ್ಯಕ್ರಮ ನಿಮಿತ್ತ ನಿರ್ಮಲಾ ಸೀತಾರಾಮನ್​ ಅವರು ಕುಟುಂಬ ಸಮೇತ ಶನಿವಾರ ರಾತ್ರಿಯೇ ಶೃಂಗೇರಿಗೆ ಭೇಟಿ ನೀಡಿದ್ದರು. ಶುಕ್ರವಾರ (ಮೇ 24) ರಂದು ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಿದ್ದರು.

3 / 7
Union Minister Nirmala Sitharaman visit Sringeri sharada math

ಶನಿವಾರ ಬೆಳಗ್ಗೆ ಶೃಂಗೇರಿ ಶಾರದಾ ಮಠಕ್ಕೆ ತೆರಳಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.

4 / 7
Union Minister Nirmala Sitharaman visit Sringeri sharada math

ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

5 / 7
Union Minister Nirmala Sitharaman visit Sringeri sharada math

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೃಂಗೇರಿಯಲ್ಲಿ ಮಠದ ಕುರಿತು ಅಲ್ಲಿನ ಅರ್ಚಕರಿಂದ ಕನ್ನಡದಲ್ಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡರು.

6 / 7
Union Minister Nirmala Sitharaman visit Sringeri sharada math

ತಾಯಿ ಶಾರದಾಂಬೆ ದರ್ಶನ ಪಡೆದು ಶನಿವಾರ ಸಂಜೆ ಬೆಂಗಳೂರಿಗೆ ವಾಪಸ್​ ಆಗಿದ್ದಾರೆ.

7 / 7

Published On - 9:54 am, Sun, 26 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ