ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಇಲ್ಲಿದೆ ಫೋಟೋಸ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿದ್ದರು. ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು. ಬಳಿಕ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

1 / 7

2 / 7

3 / 7

4 / 7

5 / 7

6 / 7

7 / 7
Published On - 9:54 am, Sun, 26 May 24
Follow Us




