AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಬಿಜೆಪಿ ಚುನಾವಣಾ ಸಮಿತಿ ನೂತನ ಸದಸ್ಯ ಬಿಎಸ್​ ಯಡಿಯೂರಪ್ಪ ಭೇಟಿ ಮಾಡಿ, ಮಾರ್ಗದರ್ಶನ ಕೋರಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ಬೆಂಗಳೂರು - ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್​ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.

TV9 Web
| Edited By: |

Updated on: Aug 20, 2022 | 7:01 PM

Share
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ  ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್​ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್​ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

1 / 5
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ  ಬಿ ಎಸ್​ ಯಡಿಯೂರಪ್ಪ ಅವರನ್ನು ಅಭಿನಂದಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಅಭಿನಂದಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

2 / 5
ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು (Union Parliamentary Affairs Minister Pralhad Joshi) ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಸುಮಾರು 45 ನಿಮಿಷ ಚರ್ಚಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು (Union Parliamentary Affairs Minister Pralhad Joshi) ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಸುಮಾರು 45 ನಿಮಿಷ ಚರ್ಚಿಸಿದರು.

3 / 5
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಿಹಿ ತಿನ್ನಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಿಹಿ ತಿನ್ನಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

4 / 5
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರು (BJP parliamentary board member BS Yediyurappa) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಿಹಿ ತಿನ್ನಿಸಿದರು.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರು (BJP parliamentary board member BS Yediyurappa) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಿಹಿ ತಿನ್ನಿಸಿದರು.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!