AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಬಿಜೆಪಿ ಚುನಾವಣಾ ಸಮಿತಿ ನೂತನ ಸದಸ್ಯ ಬಿಎಸ್​ ಯಡಿಯೂರಪ್ಪ ಭೇಟಿ ಮಾಡಿ, ಮಾರ್ಗದರ್ಶನ ಕೋರಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pralhad Joshi: ಬೆಂಗಳೂರು - ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್​ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.

TV9 Web
| Updated By: ಸಾಧು ಶ್ರೀನಾಥ್​|

Updated on: Aug 20, 2022 | 7:01 PM

Share
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ  ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್​ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್​ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

1 / 5
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ  ಬಿ ಎಸ್​ ಯಡಿಯೂರಪ್ಪ ಅವರನ್ನು ಅಭಿನಂದಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಅಭಿನಂದಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

2 / 5
ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು (Union Parliamentary Affairs Minister Pralhad Joshi) ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಸುಮಾರು 45 ನಿಮಿಷ ಚರ್ಚಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್​ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು (Union Parliamentary Affairs Minister Pralhad Joshi) ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಸುಮಾರು 45 ನಿಮಿಷ ಚರ್ಚಿಸಿದರು.

3 / 5
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಿಹಿ ತಿನ್ನಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಿಹಿ ತಿನ್ನಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

4 / 5
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರು (BJP parliamentary board member BS Yediyurappa) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಿಹಿ ತಿನ್ನಿಸಿದರು.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಅವರು (BJP parliamentary board member BS Yediyurappa) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಿಹಿ ತಿನ್ನಿಸಿದರು.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?