ವಿಜಯದಶಮಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಆರ್ಎಸ್ಎಸ್ ಪಥಸಂಚಲನ: ಗಣವೇಶ ತೊಟ್ಟು ಭಾಗಿಯಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಿಜಯದಶಮಿ ಪ್ರಯುಕ್ತ ಇಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಯಿತು. ಗಣವೇಶ ತೊಟ್ಟು ಪಥಸಂಚಲನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದರು.
Updated on: Oct 09, 2022 | 8:18 PM
Share

ವಿಜಯದಶಮಿಯ ಪ್ರಯುಕ್ತ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು RSS ಪಥ ಸಂಚಲನ ಆಯೋಜಿಸಲಾಗಿತ್ತು.
1 / 6

ಗಣವೇಶ ತೊಟ್ಟು ಪಥ ಸಂಚಲನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು.
2 / 6

ಸಾವಿರಾರು ಸ್ವಯಂಸೇವಕರ ಜೊತೆಗೆ ಪಥಸಂಚಲನದಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೆಜ್ಹೆ ಹಾಕಿದರು.
3 / 6

ಪಥಸಂಚಲನದ ಉದ್ದಕ್ಕೂ ನೆರೆದಿದ್ದ ಸಾವಿರಾರು ಸಾರ್ವಜನಿಕರ ಹರ್ಷೋದ್ಘಾರ, ಮಕ್ಕಳ ಜೈಕಾರ ಇವೆಲ್ಲವೂ ಜನರು ಸಂಘದ ಮೇಲಿಟ್ಟಿರುವ ನಂಬಿಕೆ ವಿಶ್ವಾಸದ ಪ್ರತೀಕವಾಗಿದೆ ಎಂಬುದು ಸ್ಪಷ್ಟ ಎಂದು ಪ್ರಲ್ಹಾದ್ ಜೋಶಿ ತಮ್ಮ ಟ್ವೀಟ್ರನಲ್ಲಿ ಬರೆದುಕೊಂಡಿದ್ದಾರೆ.
4 / 6

ಪಥಸಂಚಲನದ ವೇಳೆ ಬಹಳ ವಿಶೇಷವಾಗಿ ಕಂಡುಬಂದ ಪುಟ್ಟ ಸ್ವಯಂಸೇವಕರು.
5 / 6

ದೇಶ ಮತ್ತು ಧರ್ಮದ ರಕ್ಷಣೆಯ ಸಂಕಲ್ಪದೊಂದಿಗೆ ಸ್ವಯಂಸೇವಕರು ನಿಸ್ವಾರ್ಥ ಮನಸ್ಸಿನಿಂದ ಸಂಘದೊಂದಿಗೆ ತಮ್ಮನ್ನು ಜೋಡಿಸಿಕೊಂಡು ಬರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
6 / 6
Related Photo Gallery
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




