Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಕೆಲಸಕ್ಕೆ ಕೊಂಚ ಬಿಡುವು: ಪಗಡೆ ಆಟವಾಡಿದ ಪ್ರಲ್ಹಾದ್​ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧಾರವಾಡದ ಹೆಬ್ಬಳ್ಳಿ ಗ್ರಾಮದ ಮೂಗ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯರೊಂದಿಗೆ ಪಗಡೆಯಾಟ ಆಡಿದ್ದಾರೆ. ರಾಜಕೀಯದಿಂದ ವಿರಾಮ ಪಡೆದು ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು. ಈ ಘಟನೆಯನ್ನು ಟ್ವೀಟ್ ಮಾಡಿ, ಜೀವನದಲ್ಲಿ ನಾವು ಕೇವಲ ಕಾಯಿಗಳು ಎಂದು ಅವರು ಬರೆದಿದ್ದಾರೆ. ದೇವರ ಆಶೀರ್ವಾದದಿಂದ ಈ ಅವಕಾಶ ಸಿಕ್ಕಿದೆ ಎಂದಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ವಿವೇಕ ಬಿರಾದಾರ

Updated on:Nov 21, 2024 | 11:27 AM

ರಾಜಕೀಯ ಕೆಲಸದಿಂದ ಕೊಂಚ ಬಿಡುವು ಮಾಡಿಕೊಂಡ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ ಇಂದು ಹಿರಿಯರೊಂದಿಗೆ ಪಗಡೆಯಾಟ ಆಡಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದರು.

ರಾಜಕೀಯ ಕೆಲಸದಿಂದ ಕೊಂಚ ಬಿಡುವು ಮಾಡಿಕೊಂಡ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ ಇಂದು ಹಿರಿಯರೊಂದಿಗೆ ಪಗಡೆಯಾಟ ಆಡಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದರು.

1 / 5
ಹೌದು. ಪ್ರಲ್ಹಾದ್​ ಜೋಶಿ ಇಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ  ಸಂದರ್ಭದಲ್ಲಿ ಮೂಗ ಬಸವೇಶ್ವರ ದೇವಸ್ಥಾನಕ್ಕೆ ಈ ಘಟನೆ ನಡೆದಿದೆ.

ಹೌದು. ಪ್ರಲ್ಹಾದ್​ ಜೋಶಿ ಇಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ ಸಂದರ್ಭದಲ್ಲಿ ಮೂಗ ಬಸವೇಶ್ವರ ದೇವಸ್ಥಾನಕ್ಕೆ ಈ ಘಟನೆ ನಡೆದಿದೆ.

2 / 5
ದೇವಸ್ಥಾನದ ಭೇಟಿ ವೇಳೆ ಪ್ರಾಂಗಣದಲ್ಲಿ ಗ್ರಾಮದ ಹಿರಿಯರು ಪಗಡೆಯಾಡುತ್ತಿದ್ದರು. ಇದನ್ನು ನೋಡಿ ಅವರು ಆಟಕ್ಕೆ ಕುಳಿತುಕೊಂಡರು. ದೇವರಿಗೆ ನಮಸ್ಕರಿಸಿ ದಾಳ ಉರುಳಿಸಿ ಖುಷಿ ಪಟ್ಟರು.

ದೇವಸ್ಥಾನದ ಭೇಟಿ ವೇಳೆ ಪ್ರಾಂಗಣದಲ್ಲಿ ಗ್ರಾಮದ ಹಿರಿಯರು ಪಗಡೆಯಾಡುತ್ತಿದ್ದರು. ಇದನ್ನು ನೋಡಿ ಅವರು ಆಟಕ್ಕೆ ಕುಳಿತುಕೊಂಡರು. ದೇವರಿಗೆ ನಮಸ್ಕರಿಸಿ ದಾಳ ಉರುಳಿಸಿ ಖುಷಿ ಪಟ್ಟರು.

3 / 5
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಳ ಪಗಡೆ ಆಟದಲ್ಲಿ ಬರಿಯ ಕಾಯಿ ಎಲ್ಲರೂ. ನಡೆಸುವಾತ ಬೇರೆ. ಅವನ ಇಚ್ಛೆ ಯಾರು ಬಲ್ಲರು? ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಳ ಪಗಡೆ ಆಟದಲ್ಲಿ ಬರಿಯ ಕಾಯಿ ಎಲ್ಲರೂ. ನಡೆಸುವಾತ ಬೇರೆ. ಅವನ ಇಚ್ಛೆ ಯಾರು ಬಲ್ಲರು? ಎಂದು ಬರೆದುಕೊಂಡಿದ್ದಾರೆ.

4 / 5
ದೇವಸ್ಥಾನದ ಆವರಣದಲ್ಲಿ ಪರಂಪರಾಗತವಾಗಿ ಮಹಾನವಮಿಯಿಂದ ಪಗಡೆ ಆಟ ಆಡುತ್ತಿದ್ದ ಹಿರಿಯರೊಂದಿಗೆ ದಾಳ ಉರುಳಿಸುವ ಅವಕಾಶ ಸಿಕ್ಕಿದ್ದು, ಆ ಮೂಗಬಸವೇಶ್ವರ ದೈವನ ಇಚ್ಛೆ ಎಂದಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಪರಂಪರಾಗತವಾಗಿ ಮಹಾನವಮಿಯಿಂದ ಪಗಡೆ ಆಟ ಆಡುತ್ತಿದ್ದ ಹಿರಿಯರೊಂದಿಗೆ ದಾಳ ಉರುಳಿಸುವ ಅವಕಾಶ ಸಿಕ್ಕಿದ್ದು, ಆ ಮೂಗಬಸವೇಶ್ವರ ದೈವನ ಇಚ್ಛೆ ಎಂದಿದ್ದಾರೆ.

5 / 5

Published On - 7:42 pm, Sun, 17 November 24

Follow us
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು