AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಕೆಲಸಕ್ಕೆ ಕೊಂಚ ಬಿಡುವು: ಪಗಡೆ ಆಟವಾಡಿದ ಪ್ರಲ್ಹಾದ್​ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧಾರವಾಡದ ಹೆಬ್ಬಳ್ಳಿ ಗ್ರಾಮದ ಮೂಗ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯರೊಂದಿಗೆ ಪಗಡೆಯಾಟ ಆಡಿದ್ದಾರೆ. ರಾಜಕೀಯದಿಂದ ವಿರಾಮ ಪಡೆದು ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು. ಈ ಘಟನೆಯನ್ನು ಟ್ವೀಟ್ ಮಾಡಿ, ಜೀವನದಲ್ಲಿ ನಾವು ಕೇವಲ ಕಾಯಿಗಳು ಎಂದು ಅವರು ಬರೆದಿದ್ದಾರೆ. ದೇವರ ಆಶೀರ್ವಾದದಿಂದ ಈ ಅವಕಾಶ ಸಿಕ್ಕಿದೆ ಎಂದಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Nov 21, 2024 | 11:27 AM

Share
ರಾಜಕೀಯ ಕೆಲಸದಿಂದ ಕೊಂಚ ಬಿಡುವು ಮಾಡಿಕೊಂಡ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ ಇಂದು ಹಿರಿಯರೊಂದಿಗೆ ಪಗಡೆಯಾಟ ಆಡಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದರು.

ರಾಜಕೀಯ ಕೆಲಸದಿಂದ ಕೊಂಚ ಬಿಡುವು ಮಾಡಿಕೊಂಡ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ ಇಂದು ಹಿರಿಯರೊಂದಿಗೆ ಪಗಡೆಯಾಟ ಆಡಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದರು.

1 / 5
ಹೌದು. ಪ್ರಲ್ಹಾದ್​ ಜೋಶಿ ಇಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ  ಸಂದರ್ಭದಲ್ಲಿ ಮೂಗ ಬಸವೇಶ್ವರ ದೇವಸ್ಥಾನಕ್ಕೆ ಈ ಘಟನೆ ನಡೆದಿದೆ.

ಹೌದು. ಪ್ರಲ್ಹಾದ್​ ಜೋಶಿ ಇಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ ಸಂದರ್ಭದಲ್ಲಿ ಮೂಗ ಬಸವೇಶ್ವರ ದೇವಸ್ಥಾನಕ್ಕೆ ಈ ಘಟನೆ ನಡೆದಿದೆ.

2 / 5
ದೇವಸ್ಥಾನದ ಭೇಟಿ ವೇಳೆ ಪ್ರಾಂಗಣದಲ್ಲಿ ಗ್ರಾಮದ ಹಿರಿಯರು ಪಗಡೆಯಾಡುತ್ತಿದ್ದರು. ಇದನ್ನು ನೋಡಿ ಅವರು ಆಟಕ್ಕೆ ಕುಳಿತುಕೊಂಡರು. ದೇವರಿಗೆ ನಮಸ್ಕರಿಸಿ ದಾಳ ಉರುಳಿಸಿ ಖುಷಿ ಪಟ್ಟರು.

ದೇವಸ್ಥಾನದ ಭೇಟಿ ವೇಳೆ ಪ್ರಾಂಗಣದಲ್ಲಿ ಗ್ರಾಮದ ಹಿರಿಯರು ಪಗಡೆಯಾಡುತ್ತಿದ್ದರು. ಇದನ್ನು ನೋಡಿ ಅವರು ಆಟಕ್ಕೆ ಕುಳಿತುಕೊಂಡರು. ದೇವರಿಗೆ ನಮಸ್ಕರಿಸಿ ದಾಳ ಉರುಳಿಸಿ ಖುಷಿ ಪಟ್ಟರು.

3 / 5
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಳ ಪಗಡೆ ಆಟದಲ್ಲಿ ಬರಿಯ ಕಾಯಿ ಎಲ್ಲರೂ. ನಡೆಸುವಾತ ಬೇರೆ. ಅವನ ಇಚ್ಛೆ ಯಾರು ಬಲ್ಲರು? ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಳ ಪಗಡೆ ಆಟದಲ್ಲಿ ಬರಿಯ ಕಾಯಿ ಎಲ್ಲರೂ. ನಡೆಸುವಾತ ಬೇರೆ. ಅವನ ಇಚ್ಛೆ ಯಾರು ಬಲ್ಲರು? ಎಂದು ಬರೆದುಕೊಂಡಿದ್ದಾರೆ.

4 / 5
ದೇವಸ್ಥಾನದ ಆವರಣದಲ್ಲಿ ಪರಂಪರಾಗತವಾಗಿ ಮಹಾನವಮಿಯಿಂದ ಪಗಡೆ ಆಟ ಆಡುತ್ತಿದ್ದ ಹಿರಿಯರೊಂದಿಗೆ ದಾಳ ಉರುಳಿಸುವ ಅವಕಾಶ ಸಿಕ್ಕಿದ್ದು, ಆ ಮೂಗಬಸವೇಶ್ವರ ದೈವನ ಇಚ್ಛೆ ಎಂದಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಪರಂಪರಾಗತವಾಗಿ ಮಹಾನವಮಿಯಿಂದ ಪಗಡೆ ಆಟ ಆಡುತ್ತಿದ್ದ ಹಿರಿಯರೊಂದಿಗೆ ದಾಳ ಉರುಳಿಸುವ ಅವಕಾಶ ಸಿಕ್ಕಿದ್ದು, ಆ ಮೂಗಬಸವೇಶ್ವರ ದೈವನ ಇಚ್ಛೆ ಎಂದಿದ್ದಾರೆ.

5 / 5

Published On - 7:42 pm, Sun, 17 November 24

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ