AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಕೆಲಸಕ್ಕೆ ಕೊಂಚ ಬಿಡುವು: ಪಗಡೆ ಆಟವಾಡಿದ ಪ್ರಲ್ಹಾದ್​ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧಾರವಾಡದ ಹೆಬ್ಬಳ್ಳಿ ಗ್ರಾಮದ ಮೂಗ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯರೊಂದಿಗೆ ಪಗಡೆಯಾಟ ಆಡಿದ್ದಾರೆ. ರಾಜಕೀಯದಿಂದ ವಿರಾಮ ಪಡೆದು ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು. ಈ ಘಟನೆಯನ್ನು ಟ್ವೀಟ್ ಮಾಡಿ, ಜೀವನದಲ್ಲಿ ನಾವು ಕೇವಲ ಕಾಯಿಗಳು ಎಂದು ಅವರು ಬರೆದಿದ್ದಾರೆ. ದೇವರ ಆಶೀರ್ವಾದದಿಂದ ಈ ಅವಕಾಶ ಸಿಕ್ಕಿದೆ ಎಂದಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Nov 21, 2024 | 11:27 AM

Share
ರಾಜಕೀಯ ಕೆಲಸದಿಂದ ಕೊಂಚ ಬಿಡುವು ಮಾಡಿಕೊಂಡ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ ಇಂದು ಹಿರಿಯರೊಂದಿಗೆ ಪಗಡೆಯಾಟ ಆಡಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದರು.

ರಾಜಕೀಯ ಕೆಲಸದಿಂದ ಕೊಂಚ ಬಿಡುವು ಮಾಡಿಕೊಂಡ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ ಇಂದು ಹಿರಿಯರೊಂದಿಗೆ ಪಗಡೆಯಾಟ ಆಡಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದರು.

1 / 5
ಹೌದು. ಪ್ರಲ್ಹಾದ್​ ಜೋಶಿ ಇಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ  ಸಂದರ್ಭದಲ್ಲಿ ಮೂಗ ಬಸವೇಶ್ವರ ದೇವಸ್ಥಾನಕ್ಕೆ ಈ ಘಟನೆ ನಡೆದಿದೆ.

ಹೌದು. ಪ್ರಲ್ಹಾದ್​ ಜೋಶಿ ಇಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ ಸಂದರ್ಭದಲ್ಲಿ ಮೂಗ ಬಸವೇಶ್ವರ ದೇವಸ್ಥಾನಕ್ಕೆ ಈ ಘಟನೆ ನಡೆದಿದೆ.

2 / 5
ದೇವಸ್ಥಾನದ ಭೇಟಿ ವೇಳೆ ಪ್ರಾಂಗಣದಲ್ಲಿ ಗ್ರಾಮದ ಹಿರಿಯರು ಪಗಡೆಯಾಡುತ್ತಿದ್ದರು. ಇದನ್ನು ನೋಡಿ ಅವರು ಆಟಕ್ಕೆ ಕುಳಿತುಕೊಂಡರು. ದೇವರಿಗೆ ನಮಸ್ಕರಿಸಿ ದಾಳ ಉರುಳಿಸಿ ಖುಷಿ ಪಟ್ಟರು.

ದೇವಸ್ಥಾನದ ಭೇಟಿ ವೇಳೆ ಪ್ರಾಂಗಣದಲ್ಲಿ ಗ್ರಾಮದ ಹಿರಿಯರು ಪಗಡೆಯಾಡುತ್ತಿದ್ದರು. ಇದನ್ನು ನೋಡಿ ಅವರು ಆಟಕ್ಕೆ ಕುಳಿತುಕೊಂಡರು. ದೇವರಿಗೆ ನಮಸ್ಕರಿಸಿ ದಾಳ ಉರುಳಿಸಿ ಖುಷಿ ಪಟ್ಟರು.

3 / 5
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಳ ಪಗಡೆ ಆಟದಲ್ಲಿ ಬರಿಯ ಕಾಯಿ ಎಲ್ಲರೂ. ನಡೆಸುವಾತ ಬೇರೆ. ಅವನ ಇಚ್ಛೆ ಯಾರು ಬಲ್ಲರು? ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಳ ಪಗಡೆ ಆಟದಲ್ಲಿ ಬರಿಯ ಕಾಯಿ ಎಲ್ಲರೂ. ನಡೆಸುವಾತ ಬೇರೆ. ಅವನ ಇಚ್ಛೆ ಯಾರು ಬಲ್ಲರು? ಎಂದು ಬರೆದುಕೊಂಡಿದ್ದಾರೆ.

4 / 5
ದೇವಸ್ಥಾನದ ಆವರಣದಲ್ಲಿ ಪರಂಪರಾಗತವಾಗಿ ಮಹಾನವಮಿಯಿಂದ ಪಗಡೆ ಆಟ ಆಡುತ್ತಿದ್ದ ಹಿರಿಯರೊಂದಿಗೆ ದಾಳ ಉರುಳಿಸುವ ಅವಕಾಶ ಸಿಕ್ಕಿದ್ದು, ಆ ಮೂಗಬಸವೇಶ್ವರ ದೈವನ ಇಚ್ಛೆ ಎಂದಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಪರಂಪರಾಗತವಾಗಿ ಮಹಾನವಮಿಯಿಂದ ಪಗಡೆ ಆಟ ಆಡುತ್ತಿದ್ದ ಹಿರಿಯರೊಂದಿಗೆ ದಾಳ ಉರುಳಿಸುವ ಅವಕಾಶ ಸಿಕ್ಕಿದ್ದು, ಆ ಮೂಗಬಸವೇಶ್ವರ ದೈವನ ಇಚ್ಛೆ ಎಂದಿದ್ದಾರೆ.

5 / 5

Published On - 7:42 pm, Sun, 17 November 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ