Har Ghar Tiranga: ಹುಬ್ಬಳ್ಳಿ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ತಿರಂಗಾ ಹಂಚಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈ ವೇಳೆ ಅವರು ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ.

1 / 5

2 / 5

3 / 5

4 / 5

5 / 5
Published On - 4:00 pm, Sat, 13 August 22




