Har Ghar Tiranga: ಹುಬ್ಬಳ್ಳಿ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ತಿರಂಗಾ ಹಂಚಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Edited By: ಆಯೇಷಾ ಬಾನು

Updated on: Aug 13, 2022 | 4:00 PM

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈ ವೇಳೆ ಅವರು ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ.

1 / 5
ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈ ವೇಳೆ ಅವರು ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ.

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈ ವೇಳೆ ಅವರು ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ.

2 / 5

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದ ತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ ಪೂಜೆ‌ ಸಲ್ಲಿಸಿದ್ದಾರೆ.

3 / 5

ಈ ಸಂದರ್ಭದಲ್ಲಿ ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಕೋರಿದ್ದಾರೆ.

4 / 5

ರಾಯರ ದರ್ಶನ ಪಡೆಯುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

5 / 5

ಹುಬ್ಬಳ್ಳಿಯ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದು ಪೂಜೆ ಸಲ್ಲಿಸಿದ ಪ್ರಹ್ಲಾದ್ ಜೋಶಿ.

Published On - 4:00 pm, Sat, 13 August 22

Loading...
Unable to load recommendations.
Follow Us