AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ವಿವೇಕ ಬಿರಾದಾರ
|

Updated on: Jun 25, 2023 | 2:53 PM

Share
Unique deed in vijayapura the villagers watered to the dead body for rain

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

1 / 7
Unique deed in vijayapura the villagers watered to the dead body for rain

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

2 / 7
Unique deed in vijayapura the villagers watered to the dead body for rain

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ‌ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

3 / 7
Unique deed in vijayapura the villagers watered to the dead body for rain

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ‌ ಗ್ರಾಮಸ್ಥರು ನೀರು ಹಾಕಿದ್ದಾರೆ.

4 / 7
Unique deed in vijayapura the villagers watered to the dead body for rain

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

5 / 7
Unique deed in vijayapura the villagers watered to the dead body for rain

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

6 / 7
Unique deed in vijayapura the villagers watered to the dead body for rain

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು‌ ಮಳೆಗಾಗಿ ಪ್ರಾರ್ಥಿಸಿದ್ದಾರೆ.

7 / 7
Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ