- Kannada News Photo gallery Unique deed in vijayapura the villagers watered to the dead body for rain
Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು
ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.
Updated on: Jun 25, 2023 | 2:53 PM
Share

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ ಗ್ರಾಮಸ್ಥರು ನೀರು ಹಾಕಿದ್ದಾರೆ.

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು ಮಳೆಗಾಗಿ ಪ್ರಾರ್ಥಿಸಿದ್ದಾರೆ.
Related Photo Gallery
ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ರೇಸ್ಗಳಿಗೆ ತಾತ್ಕಾಲಿಕ ಬ್ರೇಕ್
ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಸೊರಗಿದ ‘ಅವತಾರ್ 3’; ‘ಧುರಂಧರ್’ ಮೇಲುಗೈ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
ಮಧ್ಯಾಹ್ನ ನಿದ್ರಿಸುವುದು ಗ್ರಹ ದೋಷಕ್ಕೆ ಕಾರಣವಾಗುತ್ತದೆಯೇ?
ಸ್ಲೀವ್ಲೆಸ್, ಹರಿದ ಜೀನ್ಸ್ ಹಾಕಿ ಕಚೇರಿಗೆ ಹೋಗೋ ಸರ್ಕಾರಿ ನೌಕರರೇ ಎಚ್ಚರ
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್
ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ!
ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್
ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ
Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು




