AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 25, 2023 | 2:53 PM

Share
Unique deed in vijayapura the villagers watered to the dead body for rain

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

1 / 7
Unique deed in vijayapura the villagers watered to the dead body for rain

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

2 / 7
Unique deed in vijayapura the villagers watered to the dead body for rain

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ‌ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

3 / 7
Unique deed in vijayapura the villagers watered to the dead body for rain

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ‌ ಗ್ರಾಮಸ್ಥರು ನೀರು ಹಾಕಿದ್ದಾರೆ.

4 / 7
Unique deed in vijayapura the villagers watered to the dead body for rain

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

5 / 7
Unique deed in vijayapura the villagers watered to the dead body for rain

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

6 / 7
Unique deed in vijayapura the villagers watered to the dead body for rain

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು‌ ಮಳೆಗಾಗಿ ಪ್ರಾರ್ಥಿಸಿದ್ದಾರೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ