AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ವಿವೇಕ ಬಿರಾದಾರ
|

Updated on: Jun 25, 2023 | 2:53 PM

Unique deed in vijayapura the villagers watered to the dead body for rain

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

1 / 7
Unique deed in vijayapura the villagers watered to the dead body for rain

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

2 / 7
Unique deed in vijayapura the villagers watered to the dead body for rain

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ‌ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

3 / 7
Unique deed in vijayapura the villagers watered to the dead body for rain

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ‌ ಗ್ರಾಮಸ್ಥರು ನೀರು ಹಾಕಿದ್ದಾರೆ.

4 / 7
Unique deed in vijayapura the villagers watered to the dead body for rain

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

5 / 7
Unique deed in vijayapura the villagers watered to the dead body for rain

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

6 / 7
Unique deed in vijayapura the villagers watered to the dead body for rain

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು‌ ಮಳೆಗಾಗಿ ಪ್ರಾರ್ಥಿಸಿದ್ದಾರೆ.

7 / 7
Follow us
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ