- Kannada News Photo gallery Unique deed in vijayapura the villagers watered to the dead body for rain
Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು
ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.
Updated on: Jun 25, 2023 | 2:53 PM

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ ಗ್ರಾಮಸ್ಥರು ನೀರು ಹಾಕಿದ್ದಾರೆ.

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು ಮಳೆಗಾಗಿ ಪ್ರಾರ್ಥಿಸಿದ್ದಾರೆ.
Related Photo Gallery

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ
ಬಲಿಷ್ಠ 7550mAh ಬ್ಯಾಟರಿ: ಐಫೋನ್ 16 ನಂತೆ ಕಾಣುವ ಫೋನ್ ಬಿಡುಗಡೆ

ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್ ವೇಳೆ ಶವವಾಗಿ ಪತ್ತೆಯಾದ ಡ್ಯಾನ್ಸರ್

ಕೋಲಾರ ನಗರಸಭೆಯಲ್ಲಿ ಅಕ್ರಮಗಳ ಸರಮಾಲೆ: ಆಶ್ರಯ ಭೂಮಿ ಗೋಲ್ಮಾಲ್

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್

ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ

ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ

ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್

ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ

ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ

ಪಹಲ್ಗಾಮ್ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
