Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು
ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.
Updated on: Jun 25, 2023 | 2:53 PM
Share

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ ಗ್ರಾಮಸ್ಥರು ನೀರು ಹಾಕಿದ್ದಾರೆ.

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು ಮಳೆಗಾಗಿ ಪ್ರಾರ್ಥಿಸಿದ್ದಾರೆ.
Related Photo Gallery
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ



