Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು
ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.
Updated on: Jun 25, 2023 | 2:53 PM
Share

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.
1 / 7

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.
2 / 7

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.
3 / 7

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ ಗ್ರಾಮಸ್ಥರು ನೀರು ಹಾಕಿದ್ದಾರೆ.
4 / 7

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.
5 / 7

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.
6 / 7

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು ಮಳೆಗಾಗಿ ಪ್ರಾರ್ಥಿಸಿದ್ದಾರೆ.
7 / 7
Related Photo Gallery
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
‘ಹಲ್ಕಾ ಡಾನ್’ ಸಿನಿಮಾ ಸೆಟ್ನಲ್ಲಿ ಕ್ರಿಕೆಟ್, ಕಮೆಂಟ್ರಿ ಮಾಡಿದ ರೂಪೇಶ್ ಶೆಟ್ಟಿ
ಪ್ರಾಹ್ ನಗರದ ಅಂದ ನೋಡಿ ಕಳೆದು ಹೋದ ನಟ ದಿಲ್ಜೀತ್ ದೊಸ್ಸಾಂಜ್
ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಗೌತಮ್ ಅದಾನಿ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್



