AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ.

TV9 Web
| Updated By: sandhya thejappa|

Updated on:May 24, 2022 | 11:53 AM

Share
ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ. ರಸ್ತೆ ಹಾಗೂ ಕಾಲೇಜು ಗೋಡೆ ಮೇಲೆ SORRY ಅಂತ ಬರೆದಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ. ರಸ್ತೆ ಹಾಗೂ ಕಾಲೇಜು ಗೋಡೆ ಮೇಲೆ SORRY ಅಂತ ಬರೆದಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

1 / 5
ಈ ಘಟನೆ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ನಡೆದಿದೆ. ಡ್ಯೂಕ್ ಬೈಕ್ನಲ್ಲಿ ಬಂದು ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಫುಡ್ ಡೆಲವರಿ ಬ್ಯಾಗ್ನೊಂದಿಗೆ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು  ತಿಳಿದುಬಂದಿದೆ.

ಈ ಘಟನೆ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ನಡೆದಿದೆ. ಡ್ಯೂಕ್ ಬೈಕ್ನಲ್ಲಿ ಬಂದು ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಫುಡ್ ಡೆಲವರಿ ಬ್ಯಾಗ್ನೊಂದಿಗೆ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

2 / 5
ಬ್ಯಾಗ್ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ದರು. ಸ್ಪ್ರೇ ಮೂಲಕ SORRY ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಬ್ಯಾಗ್ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ದರು. ಸ್ಪ್ರೇ ಮೂಲಕ SORRY ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

3 / 5
ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

4 / 5
ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ಯಾರು ಹೀಗೆ ಮಾಡಿದ್ದಾರೊ ಪತ್ತೆ ಮಾಡಬೇಕು. ರಾತ್ರಿ ನೋಡಿದಾಗ ಈ ರೀತಿ ಇರಲಿಲ್ಲ. ಬೆಳಗ್ಗೆ ಎದ್ದು ನೋಡಿದರೆ SORRY SORRY ಅಂತಾ ಬರೆಯಲಾಗಿದೆ. ಪ್ರೀತಿ ಅನ್ನೋದು ಮನಸ್ಸಿನಲ್ಲಿರಬೇಕು. ಈ ರೀತಿಯಾಗಿ ಆಗಬಾರದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

5 / 5

Published On - 11:44 am, Tue, 24 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!