AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ.

TV9 Web
| Edited By: sandhya thejappa|

Updated on:May 24, 2022 | 11:53 AM

Share
ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ. ರಸ್ತೆ ಹಾಗೂ ಕಾಲೇಜು ಗೋಡೆ ಮೇಲೆ SORRY ಅಂತ ಬರೆದಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ. ರಸ್ತೆ ಹಾಗೂ ಕಾಲೇಜು ಗೋಡೆ ಮೇಲೆ SORRY ಅಂತ ಬರೆದಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

1 / 5
ಈ ಘಟನೆ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ನಡೆದಿದೆ. ಡ್ಯೂಕ್ ಬೈಕ್ನಲ್ಲಿ ಬಂದು ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಫುಡ್ ಡೆಲವರಿ ಬ್ಯಾಗ್ನೊಂದಿಗೆ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು  ತಿಳಿದುಬಂದಿದೆ.

ಈ ಘಟನೆ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ನಡೆದಿದೆ. ಡ್ಯೂಕ್ ಬೈಕ್ನಲ್ಲಿ ಬಂದು ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಫುಡ್ ಡೆಲವರಿ ಬ್ಯಾಗ್ನೊಂದಿಗೆ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

2 / 5
ಬ್ಯಾಗ್ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ದರು. ಸ್ಪ್ರೇ ಮೂಲಕ SORRY ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಬ್ಯಾಗ್ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ದರು. ಸ್ಪ್ರೇ ಮೂಲಕ SORRY ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

3 / 5
ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

4 / 5
ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ಯಾರು ಹೀಗೆ ಮಾಡಿದ್ದಾರೊ ಪತ್ತೆ ಮಾಡಬೇಕು. ರಾತ್ರಿ ನೋಡಿದಾಗ ಈ ರೀತಿ ಇರಲಿಲ್ಲ. ಬೆಳಗ್ಗೆ ಎದ್ದು ನೋಡಿದರೆ SORRY SORRY ಅಂತಾ ಬರೆಯಲಾಗಿದೆ. ಪ್ರೀತಿ ಅನ್ನೋದು ಮನಸ್ಸಿನಲ್ಲಿರಬೇಕು. ಈ ರೀತಿಯಾಗಿ ಆಗಬಾರದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

5 / 5

Published On - 11:44 am, Tue, 24 May 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್