AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ.

TV9 Web
| Edited By: |

Updated on:May 24, 2022 | 11:53 AM

Share
ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ. ರಸ್ತೆ ಹಾಗೂ ಕಾಲೇಜು ಗೋಡೆ ಮೇಲೆ SORRY ಅಂತ ಬರೆದಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಮೇಲೆ SORRY SORRY ಅಂತಾ ಬರೆದು ಹುಚ್ಚಾಟ ಮೆರೆದಿರುವ ಘಟನೆ ಸುಂಕದಕಟ್ಟೆಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಕಾಲೇಜು ಕಾಂಪೌಂಡ್ ಮೇಲೂ SORRY ಅಂತಾ ಬರೆದಿದ್ದಾರೆ. ರಸ್ತೆ ಹಾಗೂ ಕಾಲೇಜು ಗೋಡೆ ಮೇಲೆ SORRY ಅಂತ ಬರೆದಿರುವ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

1 / 5
ಈ ಘಟನೆ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ನಡೆದಿದೆ. ಡ್ಯೂಕ್ ಬೈಕ್ನಲ್ಲಿ ಬಂದು ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಫುಡ್ ಡೆಲವರಿ ಬ್ಯಾಗ್ನೊಂದಿಗೆ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು  ತಿಳಿದುಬಂದಿದೆ.

ಈ ಘಟನೆ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ನಡೆದಿದೆ. ಡ್ಯೂಕ್ ಬೈಕ್ನಲ್ಲಿ ಬಂದು ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಫುಡ್ ಡೆಲವರಿ ಬ್ಯಾಗ್ನೊಂದಿಗೆ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

2 / 5
ಬ್ಯಾಗ್ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ದರು. ಸ್ಪ್ರೇ ಮೂಲಕ SORRY ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಬ್ಯಾಗ್ನೊಳಗೆ ಕೆಂಪು ಬಣ್ಣದ ಸ್ಪ್ರೇ ತಂದಿದ್ದರು. ಸ್ಪ್ರೇ ಮೂಲಕ SORRY ಎಂದು ಬರೆದಿದ್ದಾರೆ. ತನ್ನ ಪ್ರೇಯಸಿಗಾಗಿ ಈ ರೀತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

3 / 5
ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

4 / 5
ಬೆಂಗಳೂರಿನಲ್ಲಿ ರಸ್ತೆ, ಕಾಲೇಜು ಗೋಡೆ ಮೇಲೆ SORRY SORRY ಅಂತ ಬರೆದು ಹುಚ್ಚಾಟ

ಯಾರು ಹೀಗೆ ಮಾಡಿದ್ದಾರೊ ಪತ್ತೆ ಮಾಡಬೇಕು. ರಾತ್ರಿ ನೋಡಿದಾಗ ಈ ರೀತಿ ಇರಲಿಲ್ಲ. ಬೆಳಗ್ಗೆ ಎದ್ದು ನೋಡಿದರೆ SORRY SORRY ಅಂತಾ ಬರೆಯಲಾಗಿದೆ. ಪ್ರೀತಿ ಅನ್ನೋದು ಮನಸ್ಸಿನಲ್ಲಿರಬೇಕು. ಈ ರೀತಿಯಾಗಿ ಆಗಬಾರದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

5 / 5

Published On - 11:44 am, Tue, 24 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ