ಚಂದನವನದ ಸೆಲೆಬ್ರಿಟಿಗಳ ಮೆಚ್ಚುಗೆ ಪಡೆದ ʻಅನ್‌ಲಾಕ್‌ ರಾಘವʼ ಸಿನಿಮಾ ಟ್ರೇಲರ್‌

ಮಿಲಿಂದ್ ಗೌತಮ್, ರೇಚಲ್ ಡೇವಿಡ್ ನಟನೆಯ ʻಅನ್‌ಲಾಕ್‌ ರಾಘವʼ ಸಿನಿಮಾಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ದೀಪಕ್‌ ಮಧುವನಹಳ್ಳಿ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ ಈ ವಾರ (ಫೆ.7) ಬಿಡುಗಡೆ ಆಗುತ್ತಿದೆ. ಸ್ಯಾಂಡಲ್‌ವುಡ್‌ ತಾರೆಯರು ಮತ್ತು ಬೇರೆ ಬೇರೆ ಕ್ಷೇತ್ರಗಳ ಗಣ್ಯರು ಈ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ.

ಮದನ್​ ಕುಮಾರ್​
|

Updated on: Feb 04, 2025 | 9:00 PM

ಟೈಟಲ್ ಮೂಲಕ ʻಅನ್‌ಲಾಕ್‌ ರಾಘವʼ ಸಿನಿಮಾ ಕೌತುಕ ಮೂಡಿಸಿದೆ. ರಾಘವ ಏನು ಅನ್‌ಲಾಕ್‌ ಮಾಡುತ್ತಾನೆ ಎಂಬುದು ಫೆಬ್ರವರಿ 7ರಂದು ತಿಳಿಯಲಿದೆ. ಅಂದರೆ, ಈ ಸಿನಿಮಾ ಫೆ.7ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ.

ಟೈಟಲ್ ಮೂಲಕ ʻಅನ್‌ಲಾಕ್‌ ರಾಘವʼ ಸಿನಿಮಾ ಕೌತುಕ ಮೂಡಿಸಿದೆ. ರಾಘವ ಏನು ಅನ್‌ಲಾಕ್‌ ಮಾಡುತ್ತಾನೆ ಎಂಬುದು ಫೆಬ್ರವರಿ 7ರಂದು ತಿಳಿಯಲಿದೆ. ಅಂದರೆ, ಈ ಸಿನಿಮಾ ಫೆ.7ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ.

1 / 5
ʻಅನ್‌ಲಾಕ್‌ ರಾಘವʼ ಟ್ರೇಲರ್‌ ಮತ್ತು ಹಾಡುಗಳು 20 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ ಎಂಬುದು ಚಿತ್ರತಂಡಕ್ಕೆ ಖುಷಿ ನೀಡಿದೆ. 500ಕ್ಕೂ ಅಧಿಕ ರೀಲ್ಸ್‌ ಮೂಲಕ ಸೋಶಿಯಲ್‌ ಮೀಡಿಯಾದಲ್ಲೂ ಹಾಡು ಟ್ರೆಂಡ್​ ಆಗಿದೆ. ಮಿಲಿಂದ್‌ ಗೌತಮ್‌ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆ.

ʻಅನ್‌ಲಾಕ್‌ ರಾಘವʼ ಟ್ರೇಲರ್‌ ಮತ್ತು ಹಾಡುಗಳು 20 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ ಎಂಬುದು ಚಿತ್ರತಂಡಕ್ಕೆ ಖುಷಿ ನೀಡಿದೆ. 500ಕ್ಕೂ ಅಧಿಕ ರೀಲ್ಸ್‌ ಮೂಲಕ ಸೋಶಿಯಲ್‌ ಮೀಡಿಯಾದಲ್ಲೂ ಹಾಡು ಟ್ರೆಂಡ್​ ಆಗಿದೆ. ಮಿಲಿಂದ್‌ ಗೌತಮ್‌ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆ.

2 / 5
ಈ ಸಿನಿಮಾದ ಟ್ರೇಲರ್‌ ನೋಡಿ ಅನೇಕರು ಬೆನ್ನು ತಟ್ಟಿದ್ದಾರೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಡಾಲಿ ಧನಂಜಯ, ಜೋಗಿ ಪ್ರೇಮ್‌, ಸಪ್ತಮಿ ಗೌಡ, ಸಿಂಪಲ್‌ ಸುನಿ, ದಿನೇಶ್‌ ಬಾಬು, ಉಮಾಪತಿ ಶ್ರೀನಿವಾಸ್‌ ಗೌಡ, ರಾಮಲಿಂಗಾ ರೆಡ್ಡಿ ಸೇರಿದಂತೆ ಅನೇಕರು ಈ ಸಿನಿಮಾಗೆ ಬೆಂಬಲ ನೀಡಿದ್ದಾರೆ.

ಈ ಸಿನಿಮಾದ ಟ್ರೇಲರ್‌ ನೋಡಿ ಅನೇಕರು ಬೆನ್ನು ತಟ್ಟಿದ್ದಾರೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಡಾಲಿ ಧನಂಜಯ, ಜೋಗಿ ಪ್ರೇಮ್‌, ಸಪ್ತಮಿ ಗೌಡ, ಸಿಂಪಲ್‌ ಸುನಿ, ದಿನೇಶ್‌ ಬಾಬು, ಉಮಾಪತಿ ಶ್ರೀನಿವಾಸ್‌ ಗೌಡ, ರಾಮಲಿಂಗಾ ರೆಡ್ಡಿ ಸೇರಿದಂತೆ ಅನೇಕರು ಈ ಸಿನಿಮಾಗೆ ಬೆಂಬಲ ನೀಡಿದ್ದಾರೆ.

3 / 5
ಧ್ರುವ ಸರ್ಜಾ, ರಮೇಶ್‌ ಭಟ್‌, ಕೋಮಲ್‌, ಸಂಜನಾ ಗಲ್ರಾನಿ, ತನಿಷಾ ಕುಪ್ಪಂಡ, ಮಣಿಕಾಂತ್‌ ಕದ್ರಿ, ಸುಪ್ರಿಯಾ ರಾಮ್‌, ಹಂಸಿಕಾ ಐಯ್ಯರ್‌ ಕೂಡ ʻಅನ್‌ಲಾಕ್‌ ರಾಘವʼ ಟ್ರೇಲರ್‌ ನೋಡಿ ಶುಭ ಹಾರೈಸಿದ್ದಾರೆ. ಚಿತ್ರದ ಹಾಡಿನ ಸಾಹಿತ್ಯ, ಸಂಗೀತಕ್ಕೆ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಧ್ರುವ ಸರ್ಜಾ, ರಮೇಶ್‌ ಭಟ್‌, ಕೋಮಲ್‌, ಸಂಜನಾ ಗಲ್ರಾನಿ, ತನಿಷಾ ಕುಪ್ಪಂಡ, ಮಣಿಕಾಂತ್‌ ಕದ್ರಿ, ಸುಪ್ರಿಯಾ ರಾಮ್‌, ಹಂಸಿಕಾ ಐಯ್ಯರ್‌ ಕೂಡ ʻಅನ್‌ಲಾಕ್‌ ರಾಘವʼ ಟ್ರೇಲರ್‌ ನೋಡಿ ಶುಭ ಹಾರೈಸಿದ್ದಾರೆ. ಚಿತ್ರದ ಹಾಡಿನ ಸಾಹಿತ್ಯ, ಸಂಗೀತಕ್ಕೆ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

4 / 5
‘ರಾಮಾ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‌ ಅವರು ‘ಅನ್‌ಲಾಕ್‌ ರಾಘವ’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ದೀಪಕ್‌ ಮಧುವನಹಳ್ಳಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳಿವೆ. ಮಂಜುನಾಥ ಡಿ, ಗಿರೀಶ್ ಕುಮಾರ್ ಎನ್‌ ನಿರ್ಮಾಣ ಮಾಡಿದ್ದಾರೆ.

‘ರಾಮಾ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‌ ಅವರು ‘ಅನ್‌ಲಾಕ್‌ ರಾಘವ’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ದೀಪಕ್‌ ಮಧುವನಹಳ್ಳಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳಿವೆ. ಮಂಜುನಾಥ ಡಿ, ಗಿರೀಶ್ ಕುಮಾರ್ ಎನ್‌ ನಿರ್ಮಾಣ ಮಾಡಿದ್ದಾರೆ.

5 / 5
Follow us
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
‘ಇದೊಂದು ಬಾರಿ ಕ್ಷಮಿಸಿಬಿಡಿ’; ಅಭಿಮಾನಿಗಳಿಗೆ ದರ್ಶನ್ ವಿಡಿಯೋ ಸಂದೇಶ
‘ಇದೊಂದು ಬಾರಿ ಕ್ಷಮಿಸಿಬಿಡಿ’; ಅಭಿಮಾನಿಗಳಿಗೆ ದರ್ಶನ್ ವಿಡಿಯೋ ಸಂದೇಶ