AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ಸೆಲೆಬ್ರಿಟಿಗಳ ಮೆಚ್ಚುಗೆ ಪಡೆದ ʻಅನ್‌ಲಾಕ್‌ ರಾಘವʼ ಸಿನಿಮಾ ಟ್ರೇಲರ್‌

ಮಿಲಿಂದ್ ಗೌತಮ್, ರೇಚಲ್ ಡೇವಿಡ್ ನಟನೆಯ ʻಅನ್‌ಲಾಕ್‌ ರಾಘವʼ ಸಿನಿಮಾಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ದೀಪಕ್‌ ಮಧುವನಹಳ್ಳಿ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ ಈ ವಾರ (ಫೆ.7) ಬಿಡುಗಡೆ ಆಗುತ್ತಿದೆ. ಸ್ಯಾಂಡಲ್‌ವುಡ್‌ ತಾರೆಯರು ಮತ್ತು ಬೇರೆ ಬೇರೆ ಕ್ಷೇತ್ರಗಳ ಗಣ್ಯರು ಈ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ.

ಮದನ್​ ಕುಮಾರ್​
|

Updated on: Feb 04, 2025 | 9:00 PM

Share
ಟೈಟಲ್ ಮೂಲಕ ʻಅನ್‌ಲಾಕ್‌ ರಾಘವʼ ಸಿನಿಮಾ ಕೌತುಕ ಮೂಡಿಸಿದೆ. ರಾಘವ ಏನು ಅನ್‌ಲಾಕ್‌ ಮಾಡುತ್ತಾನೆ ಎಂಬುದು ಫೆಬ್ರವರಿ 7ರಂದು ತಿಳಿಯಲಿದೆ. ಅಂದರೆ, ಈ ಸಿನಿಮಾ ಫೆ.7ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ.

ಟೈಟಲ್ ಮೂಲಕ ʻಅನ್‌ಲಾಕ್‌ ರಾಘವʼ ಸಿನಿಮಾ ಕೌತುಕ ಮೂಡಿಸಿದೆ. ರಾಘವ ಏನು ಅನ್‌ಲಾಕ್‌ ಮಾಡುತ್ತಾನೆ ಎಂಬುದು ಫೆಬ್ರವರಿ 7ರಂದು ತಿಳಿಯಲಿದೆ. ಅಂದರೆ, ಈ ಸಿನಿಮಾ ಫೆ.7ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ.

1 / 5
ʻಅನ್‌ಲಾಕ್‌ ರಾಘವʼ ಟ್ರೇಲರ್‌ ಮತ್ತು ಹಾಡುಗಳು 20 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ ಎಂಬುದು ಚಿತ್ರತಂಡಕ್ಕೆ ಖುಷಿ ನೀಡಿದೆ. 500ಕ್ಕೂ ಅಧಿಕ ರೀಲ್ಸ್‌ ಮೂಲಕ ಸೋಶಿಯಲ್‌ ಮೀಡಿಯಾದಲ್ಲೂ ಹಾಡು ಟ್ರೆಂಡ್​ ಆಗಿದೆ. ಮಿಲಿಂದ್‌ ಗೌತಮ್‌ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆ.

ʻಅನ್‌ಲಾಕ್‌ ರಾಘವʼ ಟ್ರೇಲರ್‌ ಮತ್ತು ಹಾಡುಗಳು 20 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ ಎಂಬುದು ಚಿತ್ರತಂಡಕ್ಕೆ ಖುಷಿ ನೀಡಿದೆ. 500ಕ್ಕೂ ಅಧಿಕ ರೀಲ್ಸ್‌ ಮೂಲಕ ಸೋಶಿಯಲ್‌ ಮೀಡಿಯಾದಲ್ಲೂ ಹಾಡು ಟ್ರೆಂಡ್​ ಆಗಿದೆ. ಮಿಲಿಂದ್‌ ಗೌತಮ್‌ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆ.

2 / 5
ಈ ಸಿನಿಮಾದ ಟ್ರೇಲರ್‌ ನೋಡಿ ಅನೇಕರು ಬೆನ್ನು ತಟ್ಟಿದ್ದಾರೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಡಾಲಿ ಧನಂಜಯ, ಜೋಗಿ ಪ್ರೇಮ್‌, ಸಪ್ತಮಿ ಗೌಡ, ಸಿಂಪಲ್‌ ಸುನಿ, ದಿನೇಶ್‌ ಬಾಬು, ಉಮಾಪತಿ ಶ್ರೀನಿವಾಸ್‌ ಗೌಡ, ರಾಮಲಿಂಗಾ ರೆಡ್ಡಿ ಸೇರಿದಂತೆ ಅನೇಕರು ಈ ಸಿನಿಮಾಗೆ ಬೆಂಬಲ ನೀಡಿದ್ದಾರೆ.

ಈ ಸಿನಿಮಾದ ಟ್ರೇಲರ್‌ ನೋಡಿ ಅನೇಕರು ಬೆನ್ನು ತಟ್ಟಿದ್ದಾರೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಡಾಲಿ ಧನಂಜಯ, ಜೋಗಿ ಪ್ರೇಮ್‌, ಸಪ್ತಮಿ ಗೌಡ, ಸಿಂಪಲ್‌ ಸುನಿ, ದಿನೇಶ್‌ ಬಾಬು, ಉಮಾಪತಿ ಶ್ರೀನಿವಾಸ್‌ ಗೌಡ, ರಾಮಲಿಂಗಾ ರೆಡ್ಡಿ ಸೇರಿದಂತೆ ಅನೇಕರು ಈ ಸಿನಿಮಾಗೆ ಬೆಂಬಲ ನೀಡಿದ್ದಾರೆ.

3 / 5
ಧ್ರುವ ಸರ್ಜಾ, ರಮೇಶ್‌ ಭಟ್‌, ಕೋಮಲ್‌, ಸಂಜನಾ ಗಲ್ರಾನಿ, ತನಿಷಾ ಕುಪ್ಪಂಡ, ಮಣಿಕಾಂತ್‌ ಕದ್ರಿ, ಸುಪ್ರಿಯಾ ರಾಮ್‌, ಹಂಸಿಕಾ ಐಯ್ಯರ್‌ ಕೂಡ ʻಅನ್‌ಲಾಕ್‌ ರಾಘವʼ ಟ್ರೇಲರ್‌ ನೋಡಿ ಶುಭ ಹಾರೈಸಿದ್ದಾರೆ. ಚಿತ್ರದ ಹಾಡಿನ ಸಾಹಿತ್ಯ, ಸಂಗೀತಕ್ಕೆ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಧ್ರುವ ಸರ್ಜಾ, ರಮೇಶ್‌ ಭಟ್‌, ಕೋಮಲ್‌, ಸಂಜನಾ ಗಲ್ರಾನಿ, ತನಿಷಾ ಕುಪ್ಪಂಡ, ಮಣಿಕಾಂತ್‌ ಕದ್ರಿ, ಸುಪ್ರಿಯಾ ರಾಮ್‌, ಹಂಸಿಕಾ ಐಯ್ಯರ್‌ ಕೂಡ ʻಅನ್‌ಲಾಕ್‌ ರಾಘವʼ ಟ್ರೇಲರ್‌ ನೋಡಿ ಶುಭ ಹಾರೈಸಿದ್ದಾರೆ. ಚಿತ್ರದ ಹಾಡಿನ ಸಾಹಿತ್ಯ, ಸಂಗೀತಕ್ಕೆ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

4 / 5
‘ರಾಮಾ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‌ ಅವರು ‘ಅನ್‌ಲಾಕ್‌ ರಾಘವ’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ದೀಪಕ್‌ ಮಧುವನಹಳ್ಳಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳಿವೆ. ಮಂಜುನಾಥ ಡಿ, ಗಿರೀಶ್ ಕುಮಾರ್ ಎನ್‌ ನಿರ್ಮಾಣ ಮಾಡಿದ್ದಾರೆ.

‘ರಾಮಾ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‌ ಅವರು ‘ಅನ್‌ಲಾಕ್‌ ರಾಘವ’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ದೀಪಕ್‌ ಮಧುವನಹಳ್ಳಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳಿವೆ. ಮಂಜುನಾಥ ಡಿ, ಗಿರೀಶ್ ಕುಮಾರ್ ಎನ್‌ ನಿರ್ಮಾಣ ಮಾಡಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ