AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unwanted Hair: ಅನಗತ್ಯ ಕೂದಲಿನಿಂದ ತೊಂದರೆಗೊಳಗಾಗಿದ್ದೀರಾ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಮನೆಮದ್ದುಗಳನ್ನು ಬಳಸುವುದರಿಂದ ಮುಖದಲ್ಲಿ ಬೆಳೆದಿರುವ ಬೇಡವಾದ ಕೂದಲು ನಿವಾರಣೆ ಮಾಡುವ ಮೂಲಕ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Feb 21, 2023 | 7:00 AM

Share
ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ 
ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್
ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್ ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

1 / 5
ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ 
ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

2 / 5
ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ 
ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

3 / 5
ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ 
ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

4 / 5
ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ 
ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು 
ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ