AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unwanted Hair: ಅನಗತ್ಯ ಕೂದಲಿನಿಂದ ತೊಂದರೆಗೊಳಗಾಗಿದ್ದೀರಾ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಮನೆಮದ್ದುಗಳನ್ನು ಬಳಸುವುದರಿಂದ ಮುಖದಲ್ಲಿ ಬೆಳೆದಿರುವ ಬೇಡವಾದ ಕೂದಲು ನಿವಾರಣೆ ಮಾಡುವ ಮೂಲಕ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Feb 21, 2023 | 7:00 AM

Share
ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ 
ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್
ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್ ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

1 / 5
ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ 
ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

2 / 5
ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ 
ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

3 / 5
ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ 
ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

4 / 5
ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ 
ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು 
ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

5 / 5
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು