Unwanted Hair: ಅನಗತ್ಯ ಕೂದಲಿನಿಂದ ತೊಂದರೆಗೊಳಗಾಗಿದ್ದೀರಾ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಮನೆಮದ್ದುಗಳನ್ನು ಬಳಸುವುದರಿಂದ ಮುಖದಲ್ಲಿ ಬೆಳೆದಿರುವ ಬೇಡವಾದ ಕೂದಲು ನಿವಾರಣೆ ಮಾಡುವ ಮೂಲಕ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

|

Updated on: Feb 21, 2023 | 7:00 AM

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ 
ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್
ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್ ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

1 / 5
ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ 
ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

2 / 5
ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ 
ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

3 / 5
ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ 
ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

4 / 5
ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ 
ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು 
ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್