AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unwanted Hair: ಅನಗತ್ಯ ಕೂದಲಿನಿಂದ ತೊಂದರೆಗೊಳಗಾಗಿದ್ದೀರಾ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಮನೆಮದ್ದುಗಳನ್ನು ಬಳಸುವುದರಿಂದ ಮುಖದಲ್ಲಿ ಬೆಳೆದಿರುವ ಬೇಡವಾದ ಕೂದಲು ನಿವಾರಣೆ ಮಾಡುವ ಮೂಲಕ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Feb 21, 2023 | 7:00 AM

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ 
ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್
ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್ ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

1 / 5
ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ 
ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

2 / 5
ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ 
ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

3 / 5
ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ 
ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

4 / 5
ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ 
ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು 
ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

5 / 5
Follow us
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ