Unwanted Hair: ಅನಗತ್ಯ ಕೂದಲಿನಿಂದ ತೊಂದರೆಗೊಳಗಾಗಿದ್ದೀರಾ? ಈ ಮನೆಮದ್ದುಗಳನ್ನು ಟ್ರೈ ಮಾಡಿ

Updated on: Feb 21, 2023 | 7:00 AM

ಮನೆಮದ್ದುಗಳನ್ನು ಬಳಸುವುದರಿಂದ ಮುಖದಲ್ಲಿ ಬೆಳೆದಿರುವ ಬೇಡವಾದ ಕೂದಲು ನಿವಾರಣೆ ಮಾಡುವ ಮೂಲಕ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

1 / 5
ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ 
ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್
ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್ ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

2 / 5
ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ 
ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

3 / 5
ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ 
ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

4 / 5
ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ 
ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

5 / 5
ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ 
ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು 
ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us